AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿತ, ಯಾರು ಈ ಕಿರಾತಕ?

ಬೆಂಗಳೂರು: ರಾಜಧಾನಿಯಲ್ಲಿ ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಇರಿದು ದುಷ್ಕೃತ್ಯ ಎಸಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮಾರಿ(35) ಎಂಬ ವ್ಯಕ್ತಿ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ. ನಗರದಲ್ಲಿಂದು ಇಂತಹ ಭಯಾನಕ ಘಟನೆ ನಡೆದಿದೆ. ಗಣೇಶ್‌ ಎಂಬ ವ್ಯಕ್ತಿ ಏಕಾಏಕಿ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗುರುತು, ಪರಿಚಯವಿಲ್ಲದವರ ಮೇಲೆ ತನ್ನ ಕೋಪ ತೀರಿಸಿಕೊಂಡಿದ್ದಾನೆ. ಬಾಳೆ ಮಂಡಿ ಸೇರಿದಂತೆ ಮೂರ್ನಾಲ್ಕು ಕಡೆ ಒಟ್ಟು ಎಂಟು ಮಂದಿಗೆ ಗಣೇಶ್ ಚಾಕು ಚುಚ್ಚಿದ್ದಾನೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, […]

ಸಿಲಿಕಾನ್ ಸಿಟಿಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿತ, ಯಾರು ಈ ಕಿರಾತಕ?
ಆಯೇಷಾ ಬಾನು
|

Updated on: Oct 18, 2020 | 1:03 PM

Share

ಬೆಂಗಳೂರು: ರಾಜಧಾನಿಯಲ್ಲಿ ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಇರಿದು ದುಷ್ಕೃತ್ಯ ಎಸಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮಾರಿ(35) ಎಂಬ ವ್ಯಕ್ತಿ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ.

ನಗರದಲ್ಲಿಂದು ಇಂತಹ ಭಯಾನಕ ಘಟನೆ ನಡೆದಿದೆ. ಗಣೇಶ್‌ ಎಂಬ ವ್ಯಕ್ತಿ ಏಕಾಏಕಿ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗುರುತು, ಪರಿಚಯವಿಲ್ಲದವರ ಮೇಲೆ ತನ್ನ ಕೋಪ ತೀರಿಸಿಕೊಂಡಿದ್ದಾನೆ. ಬಾಳೆ ಮಂಡಿ ಸೇರಿದಂತೆ ಮೂರ್ನಾಲ್ಕು ಕಡೆ ಒಟ್ಟು ಎಂಟು ಮಂದಿಗೆ ಗಣೇಶ್ ಚಾಕು ಚುಚ್ಚಿದ್ದಾನೆ.

ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಓರ್ವ ಮೃತಪಟ್ಟಿದ್ದಾನೆ. ಸದ್ಯ ಗಣೇಶನ ದುಷ್ಕೃತ್ಯ ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಕಾಟನ್‌ಪೇಟೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಯಾಕೆ ಈ ರೀತಿ ಮಾಡಿದ ಎಂಬುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು