AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿತ, ಯಾರು ಈ ಕಿರಾತಕ?

ಬೆಂಗಳೂರು: ರಾಜಧಾನಿಯಲ್ಲಿ ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಇರಿದು ದುಷ್ಕೃತ್ಯ ಎಸಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮಾರಿ(35) ಎಂಬ ವ್ಯಕ್ತಿ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ. ನಗರದಲ್ಲಿಂದು ಇಂತಹ ಭಯಾನಕ ಘಟನೆ ನಡೆದಿದೆ. ಗಣೇಶ್‌ ಎಂಬ ವ್ಯಕ್ತಿ ಏಕಾಏಕಿ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗುರುತು, ಪರಿಚಯವಿಲ್ಲದವರ ಮೇಲೆ ತನ್ನ ಕೋಪ ತೀರಿಸಿಕೊಂಡಿದ್ದಾನೆ. ಬಾಳೆ ಮಂಡಿ ಸೇರಿದಂತೆ ಮೂರ್ನಾಲ್ಕು ಕಡೆ ಒಟ್ಟು ಎಂಟು ಮಂದಿಗೆ ಗಣೇಶ್ ಚಾಕು ಚುಚ್ಚಿದ್ದಾನೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, […]

ಸಿಲಿಕಾನ್ ಸಿಟಿಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿತ, ಯಾರು ಈ ಕಿರಾತಕ?
ಆಯೇಷಾ ಬಾನು
ಆಯೇಷಾ ಬಾನು|

Updated on: Oct 18, 2020 | 1:03 PM

Share

ಬೆಂಗಳೂರು: ರಾಜಧಾನಿಯಲ್ಲಿ ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಇರಿದು ದುಷ್ಕೃತ್ಯ ಎಸಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮಾರಿ(35) ಎಂಬ ವ್ಯಕ್ತಿ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ.

ನಗರದಲ್ಲಿಂದು ಇಂತಹ ಭಯಾನಕ ಘಟನೆ ನಡೆದಿದೆ. ಗಣೇಶ್‌ ಎಂಬ ವ್ಯಕ್ತಿ ಏಕಾಏಕಿ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗುರುತು, ಪರಿಚಯವಿಲ್ಲದವರ ಮೇಲೆ ತನ್ನ ಕೋಪ ತೀರಿಸಿಕೊಂಡಿದ್ದಾನೆ. ಬಾಳೆ ಮಂಡಿ ಸೇರಿದಂತೆ ಮೂರ್ನಾಲ್ಕು ಕಡೆ ಒಟ್ಟು ಎಂಟು ಮಂದಿಗೆ ಗಣೇಶ್ ಚಾಕು ಚುಚ್ಚಿದ್ದಾನೆ.

ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಓರ್ವ ಮೃತಪಟ್ಟಿದ್ದಾನೆ. ಸದ್ಯ ಗಣೇಶನ ದುಷ್ಕೃತ್ಯ ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಕಾಟನ್‌ಪೇಟೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಯಾಕೆ ಈ ರೀತಿ ಮಾಡಿದ ಎಂಬುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ