AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dating Scam ಡೇಟಿಂಗ್ ಆಸೆಗೆ ಬಿದ್ದು ಯುವಕ ಹಾಕಿಸ್ಕೊಂಡ ಮಕ್ಮಲ್ ಟೋಪಿ

ಬೆಂಗಳೂರು: ಡೇಟಿಂಗ್ ಆಸೆಗೆ ಬಿದ್ದು ಯುವಕ $99,700 ರೂ ಕಳೆದುಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಡೇಟಿಂಗ್‌ಗಾಗಿ ಸರ್ಚ್‌ ಮಾಡಿದ್ದ ವೈಟ್ ಫೀಲ್ಡ್‌ನಲ್ಲಿ ವಾಸವಿದ್ದ 27 ವರ್ಷದ ಯುವಕನಿಗೆ ಸುಂದರ ಯುವತಿಯ ಫೋಟೋ ತೋರಿಸಿ ಮಕ್ಮಲ್ ಟೋಪಿ ಹಾಕಿದ್ದಾರೆ. ಡೇಟಿಂಗ್‌ಗಾಗಿ ಆನ್​ಲೈನ್​ನಲ್ಲಿ ಸರ್ಚ್ ಮಾಡಿದ ಯುವಕನಿಗೆ ಕೂಡಲೇ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು. ನಂತರ ಡೇಟಿಂಗ್​ಗಾಗಿ ಒಬ್ಬ ಸುಂದರ ಯುವತಿ ಜೊತೆ ಅವಕಾಶ ನೀಡುವುದಾಗಿ ಹೇಳಿ ಯುವತಿ ಫೋಟೋ ಕಳಿಸಿ ಯಾಮಾರಿಸಿದ್ದಾನೆ. ಬಳಿಕ ತಾನು ನೀಡಿದ […]

Dating Scam ಡೇಟಿಂಗ್ ಆಸೆಗೆ ಬಿದ್ದು ಯುವಕ ಹಾಕಿಸ್ಕೊಂಡ ಮಕ್ಮಲ್ ಟೋಪಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 24, 2020 | 8:04 AM

Share

ಬೆಂಗಳೂರು: ಡೇಟಿಂಗ್ ಆಸೆಗೆ ಬಿದ್ದು ಯುವಕ $99,700 ರೂ ಕಳೆದುಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಡೇಟಿಂಗ್‌ಗಾಗಿ ಸರ್ಚ್‌ ಮಾಡಿದ್ದ ವೈಟ್ ಫೀಲ್ಡ್‌ನಲ್ಲಿ ವಾಸವಿದ್ದ 27 ವರ್ಷದ ಯುವಕನಿಗೆ ಸುಂದರ ಯುವತಿಯ ಫೋಟೋ ತೋರಿಸಿ ಮಕ್ಮಲ್ ಟೋಪಿ ಹಾಕಿದ್ದಾರೆ. ಡೇಟಿಂಗ್‌ಗಾಗಿ ಆನ್​ಲೈನ್​ನಲ್ಲಿ ಸರ್ಚ್ ಮಾಡಿದ ಯುವಕನಿಗೆ ಕೂಡಲೇ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು.

ನಂತರ ಡೇಟಿಂಗ್​ಗಾಗಿ ಒಬ್ಬ ಸುಂದರ ಯುವತಿ ಜೊತೆ ಅವಕಾಶ ನೀಡುವುದಾಗಿ ಹೇಳಿ ಯುವತಿ ಫೋಟೋ ಕಳಿಸಿ ಯಾಮಾರಿಸಿದ್ದಾನೆ. ಬಳಿಕ ತಾನು ನೀಡಿದ ನಂಬರ್‌ಗೆ ಗೂಗಲ್ ಪೇ ಮೂಲಕ ಹಣ ಹಾಕು ಎಂದಿದ್ದಾನೆ. ಹಂತಹಂತವಾಗಿ $99,700 ಹಾಕಿಸಿಕೊಂಡು ವಂಚನೆ ಮಾಡಿದ್ದಾನೆ.

ಕೊನೆಗೆ ಯುವಕ ಡೇಟಿಂಗ್ ಇಲ್ಲದೆ, ಹಣ ಕಳೆದುಕೊಂಡು ಕಂಗಾಲಾಗಿದ್ದಾನೆ. ಘಟನೆಗೆ ಸಂಬಂಧಿಸಿ ದಕ್ಷಿಣ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ