AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dating Scam ಡೇಟಿಂಗ್ ಆಸೆಗೆ ಬಿದ್ದು ಯುವಕ ಹಾಕಿಸ್ಕೊಂಡ ಮಕ್ಮಲ್ ಟೋಪಿ

ಬೆಂಗಳೂರು: ಡೇಟಿಂಗ್ ಆಸೆಗೆ ಬಿದ್ದು ಯುವಕ $99,700 ರೂ ಕಳೆದುಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಡೇಟಿಂಗ್‌ಗಾಗಿ ಸರ್ಚ್‌ ಮಾಡಿದ್ದ ವೈಟ್ ಫೀಲ್ಡ್‌ನಲ್ಲಿ ವಾಸವಿದ್ದ 27 ವರ್ಷದ ಯುವಕನಿಗೆ ಸುಂದರ ಯುವತಿಯ ಫೋಟೋ ತೋರಿಸಿ ಮಕ್ಮಲ್ ಟೋಪಿ ಹಾಕಿದ್ದಾರೆ. ಡೇಟಿಂಗ್‌ಗಾಗಿ ಆನ್​ಲೈನ್​ನಲ್ಲಿ ಸರ್ಚ್ ಮಾಡಿದ ಯುವಕನಿಗೆ ಕೂಡಲೇ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು. ನಂತರ ಡೇಟಿಂಗ್​ಗಾಗಿ ಒಬ್ಬ ಸುಂದರ ಯುವತಿ ಜೊತೆ ಅವಕಾಶ ನೀಡುವುದಾಗಿ ಹೇಳಿ ಯುವತಿ ಫೋಟೋ ಕಳಿಸಿ ಯಾಮಾರಿಸಿದ್ದಾನೆ. ಬಳಿಕ ತಾನು ನೀಡಿದ […]

Dating Scam ಡೇಟಿಂಗ್ ಆಸೆಗೆ ಬಿದ್ದು ಯುವಕ ಹಾಕಿಸ್ಕೊಂಡ ಮಕ್ಮಲ್ ಟೋಪಿ
Follow us
ಆಯೇಷಾ ಬಾನು
|

Updated on: Jul 24, 2020 | 8:04 AM

ಬೆಂಗಳೂರು: ಡೇಟಿಂಗ್ ಆಸೆಗೆ ಬಿದ್ದು ಯುವಕ $99,700 ರೂ ಕಳೆದುಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಡೇಟಿಂಗ್‌ಗಾಗಿ ಸರ್ಚ್‌ ಮಾಡಿದ್ದ ವೈಟ್ ಫೀಲ್ಡ್‌ನಲ್ಲಿ ವಾಸವಿದ್ದ 27 ವರ್ಷದ ಯುವಕನಿಗೆ ಸುಂದರ ಯುವತಿಯ ಫೋಟೋ ತೋರಿಸಿ ಮಕ್ಮಲ್ ಟೋಪಿ ಹಾಕಿದ್ದಾರೆ. ಡೇಟಿಂಗ್‌ಗಾಗಿ ಆನ್​ಲೈನ್​ನಲ್ಲಿ ಸರ್ಚ್ ಮಾಡಿದ ಯುವಕನಿಗೆ ಕೂಡಲೇ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು.

ನಂತರ ಡೇಟಿಂಗ್​ಗಾಗಿ ಒಬ್ಬ ಸುಂದರ ಯುವತಿ ಜೊತೆ ಅವಕಾಶ ನೀಡುವುದಾಗಿ ಹೇಳಿ ಯುವತಿ ಫೋಟೋ ಕಳಿಸಿ ಯಾಮಾರಿಸಿದ್ದಾನೆ. ಬಳಿಕ ತಾನು ನೀಡಿದ ನಂಬರ್‌ಗೆ ಗೂಗಲ್ ಪೇ ಮೂಲಕ ಹಣ ಹಾಕು ಎಂದಿದ್ದಾನೆ. ಹಂತಹಂತವಾಗಿ $99,700 ಹಾಕಿಸಿಕೊಂಡು ವಂಚನೆ ಮಾಡಿದ್ದಾನೆ.

ಕೊನೆಗೆ ಯುವಕ ಡೇಟಿಂಗ್ ಇಲ್ಲದೆ, ಹಣ ಕಳೆದುಕೊಂಡು ಕಂಗಾಲಾಗಿದ್ದಾನೆ. ಘಟನೆಗೆ ಸಂಬಂಧಿಸಿ ದಕ್ಷಿಣ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ