AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dating Scam ಡೇಟಿಂಗ್ ಆಸೆಗೆ ಬಿದ್ದು ಯುವಕ ಹಾಕಿಸ್ಕೊಂಡ ಮಕ್ಮಲ್ ಟೋಪಿ

ಬೆಂಗಳೂರು: ಡೇಟಿಂಗ್ ಆಸೆಗೆ ಬಿದ್ದು ಯುವಕ $99,700 ರೂ ಕಳೆದುಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಡೇಟಿಂಗ್‌ಗಾಗಿ ಸರ್ಚ್‌ ಮಾಡಿದ್ದ ವೈಟ್ ಫೀಲ್ಡ್‌ನಲ್ಲಿ ವಾಸವಿದ್ದ 27 ವರ್ಷದ ಯುವಕನಿಗೆ ಸುಂದರ ಯುವತಿಯ ಫೋಟೋ ತೋರಿಸಿ ಮಕ್ಮಲ್ ಟೋಪಿ ಹಾಕಿದ್ದಾರೆ. ಡೇಟಿಂಗ್‌ಗಾಗಿ ಆನ್​ಲೈನ್​ನಲ್ಲಿ ಸರ್ಚ್ ಮಾಡಿದ ಯುವಕನಿಗೆ ಕೂಡಲೇ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು. ನಂತರ ಡೇಟಿಂಗ್​ಗಾಗಿ ಒಬ್ಬ ಸುಂದರ ಯುವತಿ ಜೊತೆ ಅವಕಾಶ ನೀಡುವುದಾಗಿ ಹೇಳಿ ಯುವತಿ ಫೋಟೋ ಕಳಿಸಿ ಯಾಮಾರಿಸಿದ್ದಾನೆ. ಬಳಿಕ ತಾನು ನೀಡಿದ […]

Dating Scam ಡೇಟಿಂಗ್ ಆಸೆಗೆ ಬಿದ್ದು ಯುವಕ ಹಾಕಿಸ್ಕೊಂಡ ಮಕ್ಮಲ್ ಟೋಪಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 24, 2020 | 8:04 AM

Share

ಬೆಂಗಳೂರು: ಡೇಟಿಂಗ್ ಆಸೆಗೆ ಬಿದ್ದು ಯುವಕ $99,700 ರೂ ಕಳೆದುಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಡೇಟಿಂಗ್‌ಗಾಗಿ ಸರ್ಚ್‌ ಮಾಡಿದ್ದ ವೈಟ್ ಫೀಲ್ಡ್‌ನಲ್ಲಿ ವಾಸವಿದ್ದ 27 ವರ್ಷದ ಯುವಕನಿಗೆ ಸುಂದರ ಯುವತಿಯ ಫೋಟೋ ತೋರಿಸಿ ಮಕ್ಮಲ್ ಟೋಪಿ ಹಾಕಿದ್ದಾರೆ. ಡೇಟಿಂಗ್‌ಗಾಗಿ ಆನ್​ಲೈನ್​ನಲ್ಲಿ ಸರ್ಚ್ ಮಾಡಿದ ಯುವಕನಿಗೆ ಕೂಡಲೇ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು.

ನಂತರ ಡೇಟಿಂಗ್​ಗಾಗಿ ಒಬ್ಬ ಸುಂದರ ಯುವತಿ ಜೊತೆ ಅವಕಾಶ ನೀಡುವುದಾಗಿ ಹೇಳಿ ಯುವತಿ ಫೋಟೋ ಕಳಿಸಿ ಯಾಮಾರಿಸಿದ್ದಾನೆ. ಬಳಿಕ ತಾನು ನೀಡಿದ ನಂಬರ್‌ಗೆ ಗೂಗಲ್ ಪೇ ಮೂಲಕ ಹಣ ಹಾಕು ಎಂದಿದ್ದಾನೆ. ಹಂತಹಂತವಾಗಿ $99,700 ಹಾಕಿಸಿಕೊಂಡು ವಂಚನೆ ಮಾಡಿದ್ದಾನೆ.

ಕೊನೆಗೆ ಯುವಕ ಡೇಟಿಂಗ್ ಇಲ್ಲದೆ, ಹಣ ಕಳೆದುಕೊಂಡು ಕಂಗಾಲಾಗಿದ್ದಾನೆ. ಘಟನೆಗೆ ಸಂಬಂಧಿಸಿ ದಕ್ಷಿಣ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು