AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಗದ ಮರ ಕಡಿಯಬೇಡ ಅಂದಿದ್ದಕ್ಕೆ ಚಿಕ್ಕಪ್ಪನ ಬರ್ಬರ ಹತ್ಯೆ

ಹಾವೇರಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಚಿಕ್ಕಪ್ಪನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಜಿಲ್ಲೆಯ ಹಾನಗಲ್ ತಾಲೂಕಿನ ಹೇರೂರು ಗ್ರಾಮದ ವಿರೂಪಾಕ್ಷಪ್ಪ ರಾಮಾಪುರ(55) ಕೊಲೆಯಾದ ವ್ಯಕ್ತಿ. ವಿರೂಪಾಕ್ಷಪ್ಪ ರಾಮಾಪುರ, ತೇಗದ ಮರ ಕಡಿಯದಂತೆ ತನ್ನ ಅಣ್ಣನ ಮಕ್ಕಳಿಗೆ ತಾಕೀತು ಮಾಡಿದ್ದರು ಎನ್ನಲಾಗಿದೆ. ಇಷ್ಟಕ್ಕೇ ಕೋಪಗೊಂಡು ಮಕ್ಕಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಂದಿದ್ದಾರೆ. ಜಮೀನಿಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದು ಕಂದ್ಲಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಬಸವರಾಜ ರಾಮಾಪುರ ಸೇರಿದಂತೆ ಹಲವರಿಂದ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಿಪಿಐ […]

ತೇಗದ ಮರ ಕಡಿಯಬೇಡ ಅಂದಿದ್ದಕ್ಕೆ ಚಿಕ್ಕಪ್ಪನ ಬರ್ಬರ ಹತ್ಯೆ
ಸಾಧು ಶ್ರೀನಾಥ್​
| Edited By: |

Updated on: Oct 19, 2020 | 3:43 PM

Share

ಹಾವೇರಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಚಿಕ್ಕಪ್ಪನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಜಿಲ್ಲೆಯ ಹಾನಗಲ್ ತಾಲೂಕಿನ ಹೇರೂರು ಗ್ರಾಮದ ವಿರೂಪಾಕ್ಷಪ್ಪ ರಾಮಾಪುರ(55) ಕೊಲೆಯಾದ ವ್ಯಕ್ತಿ. ವಿರೂಪಾಕ್ಷಪ್ಪ ರಾಮಾಪುರ, ತೇಗದ ಮರ ಕಡಿಯದಂತೆ ತನ್ನ ಅಣ್ಣನ ಮಕ್ಕಳಿಗೆ ತಾಕೀತು ಮಾಡಿದ್ದರು ಎನ್ನಲಾಗಿದೆ. ಇಷ್ಟಕ್ಕೇ ಕೋಪಗೊಂಡು ಮಕ್ಕಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಂದಿದ್ದಾರೆ. ಜಮೀನಿಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದು ಕಂದ್ಲಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಬಸವರಾಜ ರಾಮಾಪುರ ಸೇರಿದಂತೆ ಹಲವರಿಂದ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಸಿಪಿಐ ಶಿವಶಂಕರ ಗಣಾಚಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್