AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಅಲೈ ಕುಣಿತದ ವೇಳೆ ವ್ಯಕ್ತಿಯ ಬರ್ಬರ ಕೊಲೆ

ಯಾದಗಿರಿ: ಮೊಹರಂ ಅಲೈ ಕುಣಿತದ ವೇಳೆ ವ್ಯಕ್ತಿಯೊಬ್ಬನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಹೊಸಹಳ್ಳಿ ತಾಂಡದಲ್ಲಿ ಬೆಳಕಿಗೆ ಬಂದಿದೆ. ಬಾಲಪ್ಪ (45) ಕೊಲೆಯಾದ ಹೊಸಹಳ್ಳಿ ತಾಂಡದ ನಿವಾಸಿ. ನಿನ್ನೆ ಅಲೈ ಕುಣಿಯೋಕೆ ತಮಟೆ ತರಲು ಪಕ್ಕದ ಮನೆಗೆ ಹೋದಾಗ ಬಾಲಪ್ಪನನ್ನು ಕೊಲೆಮಾಡಲಾಗಿದೆ. ಐವರು ದುಷ್ಕರ್ಮಿಗಳು ಬಡಿಗೆಯಿಂದ ಹೊಡೆದು ಬಾಲಪ್ಪನ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಪ್ರಕರಣಕ್ಕೆ ಸಂಬಂಧಿಸಿ ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಆ 5ಮಂದಿ ವಿರುದ್ಧ FIR ದಾಖಲಾಗಿದೆ.

ಮೊಹರಂ ಅಲೈ ಕುಣಿತದ ವೇಳೆ ವ್ಯಕ್ತಿಯ ಬರ್ಬರ ಕೊಲೆ
KUSHAL V
|

Updated on:Aug 31, 2020 | 4:05 PM

Share

ಯಾದಗಿರಿ: ಮೊಹರಂ ಅಲೈ ಕುಣಿತದ ವೇಳೆ ವ್ಯಕ್ತಿಯೊಬ್ಬನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಹೊಸಹಳ್ಳಿ ತಾಂಡದಲ್ಲಿ ಬೆಳಕಿಗೆ ಬಂದಿದೆ. ಬಾಲಪ್ಪ (45) ಕೊಲೆಯಾದ ಹೊಸಹಳ್ಳಿ ತಾಂಡದ ನಿವಾಸಿ.

ನಿನ್ನೆ ಅಲೈ ಕುಣಿಯೋಕೆ ತಮಟೆ ತರಲು ಪಕ್ಕದ ಮನೆಗೆ ಹೋದಾಗ ಬಾಲಪ್ಪನನ್ನು ಕೊಲೆಮಾಡಲಾಗಿದೆ. ಐವರು ದುಷ್ಕರ್ಮಿಗಳು ಬಡಿಗೆಯಿಂದ ಹೊಡೆದು ಬಾಲಪ್ಪನ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಪ್ರಕರಣಕ್ಕೆ ಸಂಬಂಧಿಸಿ ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಆ 5ಮಂದಿ ವಿರುದ್ಧ FIR ದಾಖಲಾಗಿದೆ.

Published On - 3:53 pm, Mon, 31 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ