AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಅಲೈ ಕುಣಿತದ ವೇಳೆ ವ್ಯಕ್ತಿಯ ಬರ್ಬರ ಕೊಲೆ

ಯಾದಗಿರಿ: ಮೊಹರಂ ಅಲೈ ಕುಣಿತದ ವೇಳೆ ವ್ಯಕ್ತಿಯೊಬ್ಬನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಹೊಸಹಳ್ಳಿ ತಾಂಡದಲ್ಲಿ ಬೆಳಕಿಗೆ ಬಂದಿದೆ. ಬಾಲಪ್ಪ (45) ಕೊಲೆಯಾದ ಹೊಸಹಳ್ಳಿ ತಾಂಡದ ನಿವಾಸಿ. ನಿನ್ನೆ ಅಲೈ ಕುಣಿಯೋಕೆ ತಮಟೆ ತರಲು ಪಕ್ಕದ ಮನೆಗೆ ಹೋದಾಗ ಬಾಲಪ್ಪನನ್ನು ಕೊಲೆಮಾಡಲಾಗಿದೆ. ಐವರು ದುಷ್ಕರ್ಮಿಗಳು ಬಡಿಗೆಯಿಂದ ಹೊಡೆದು ಬಾಲಪ್ಪನ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಪ್ರಕರಣಕ್ಕೆ ಸಂಬಂಧಿಸಿ ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಆ 5ಮಂದಿ ವಿರುದ್ಧ FIR ದಾಖಲಾಗಿದೆ.

ಮೊಹರಂ ಅಲೈ ಕುಣಿತದ ವೇಳೆ ವ್ಯಕ್ತಿಯ ಬರ್ಬರ ಕೊಲೆ
KUSHAL V
|

Updated on:Aug 31, 2020 | 4:05 PM

Share

ಯಾದಗಿರಿ: ಮೊಹರಂ ಅಲೈ ಕುಣಿತದ ವೇಳೆ ವ್ಯಕ್ತಿಯೊಬ್ಬನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಹೊಸಹಳ್ಳಿ ತಾಂಡದಲ್ಲಿ ಬೆಳಕಿಗೆ ಬಂದಿದೆ. ಬಾಲಪ್ಪ (45) ಕೊಲೆಯಾದ ಹೊಸಹಳ್ಳಿ ತಾಂಡದ ನಿವಾಸಿ.

ನಿನ್ನೆ ಅಲೈ ಕುಣಿಯೋಕೆ ತಮಟೆ ತರಲು ಪಕ್ಕದ ಮನೆಗೆ ಹೋದಾಗ ಬಾಲಪ್ಪನನ್ನು ಕೊಲೆಮಾಡಲಾಗಿದೆ. ಐವರು ದುಷ್ಕರ್ಮಿಗಳು ಬಡಿಗೆಯಿಂದ ಹೊಡೆದು ಬಾಲಪ್ಪನ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಪ್ರಕರಣಕ್ಕೆ ಸಂಬಂಧಿಸಿ ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಆ 5ಮಂದಿ ವಿರುದ್ಧ FIR ದಾಖಲಾಗಿದೆ.

Published On - 3:53 pm, Mon, 31 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ