AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ದ್ವೇಷ: ರಾಡ್​ನಿಂದ ತಲೆಗೆ ಹೊಡೆದು ವ್ಯಕ್ತಿಯ ಬರ್ಬರ ಕೊಲೆ

ನಿನ್ನೆ ತಡ ರಾತ್ರಿ ಅಶೋಕ್, ಬೈಕ್​ ಮೇಲೆ ತೆರಳುತ್ತಿದ್ದ ವೆಂಕಟರಾಮನನ್ನು ರಾಡ್​ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ. ಈ ಸಂಬಂಧ ಬಂಗಾರಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಳೇ ದ್ವೇಷ: ರಾಡ್​ನಿಂದ ತಲೆಗೆ ಹೊಡೆದು ವ್ಯಕ್ತಿಯ ಬರ್ಬರ ಕೊಲೆ
ಬೈಕ್ ಸಮೇತ ನೆಲಕ್ಕೆ ಬಿದ್ದಿರುವ ಕೊಲೆಯಾದ ವ್ಯಕ್ತಿ
ಆಯೇಷಾ ಬಾನು
|

Updated on: Jan 15, 2021 | 7:40 AM

Share

ಕೋಲಾರ: ಹಳೇ ದ್ವೇಷ ಹಿನ್ನೆಲೆಯಲ್ಲಿ ರಾಡ್​ನಿಂದ ಹೊಡೆದು ವ್ಯಕ್ತಿಯ ಭೀಕರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿಯಲ್ಲಿ ನಡೆದಿದೆ. ವೆಂಕಟರಾಮ(30) ಬರ್ಬರವಾಗಿ ಕೊಲೆಯಾದ ವ್ಯಕ್ತಿ.

ಬಂಗಾರಪೇಟೆ ತಾಲೂಕಿನ ವೇಣುಗೋಪಾಲಪುರ ಗ್ರಾಮದ ನಿವಾಸಿ ವೆಂಕಟರಾಮನನ್ನು ನಾಯಕರಳ್ಳಿಯ ಅಶೋಕ್ ಎಂಬಾತ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ವೆಂಕಟರಾಮ ಮತ್ತು ಅಶೋಕ್ ನಡುವೆ ಪೆಂಡಾಲ್​ ತೆಗೆಯುವ ವಿಷಯಕ್ಕೆ ಜಗಳವಾಗಿತ್ತು.

ಇದೇ ವಿಷಯಕ್ಕೆ ನಿನ್ನೆ ತಡ ರಾತ್ರಿ ಅಶೋಕ್, ಬೈಕ್​ ಮೇಲೆ ತೆರಳುತ್ತಿದ್ದ ವೆಂಕಟರಾಮನನ್ನು ರಾಡ್​ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ. ಈ ಸಂಬಂಧ ಬಂಗಾರಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿನ್ನದ ವ್ಯಾಪಾರಿಯ ಮಗನ ಬರ್ಬರ ಕೊಲೆ: ಕೆಲಸಗಾರನ ಅಪಹರಣ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ