AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನದಿಂದ ಪರದಾಡುತ್ತಿದ್ದರೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಮನೆಯಲ್ಲೇ ವ್ಯಕ್ತಿ ನರಳಾಟ

ಬೆಂಗಳೂರು: ನಗರದಲ್ಲಿ ಮತ್ತೆ ಅದೇ ನರಳಾಟ ಕೇಳಿ ಬರುತ್ತಿದೆ. ಕೆಮ್ಮು, ಜ್ವರದಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳುತ್ತಿಲ್ಲ. ಬೆಂಗಳೂರಿನ ಕೆ.ಪಿ.ಅಗ್ರಹಾರದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಕಳೆದ 15 ದಿನದಿಂದ ಸೂಕ್ತ ಚಿಕಿತ್ಸೆಗಾಗಿ ಒದ್ದಾಡುತ್ತಿದ್ದಾರೆ. ಆಸ್ಪತ್ರೆಗೆ ಹೋದರೆ ಬೆಡ್ ಇಲ್ಲವೆಂದು ವಾಪಸ್ ಕಳಿಸುತ್ತಿದ್ದಾರೆ. ವೈದ್ಯರು ಕೇವಲ ಮಾತ್ರೆಯನ್ನು ಕೊಟ್ಟು ಕಳಿಸಿದ್ದಾರೆ. ಆದರೆ ಈಗ ಆ ವ್ಯಕ್ತಿ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆ್ಯಂಬುಲೆನ್ಸ್‌ಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಏನು ಮಾಡಬೇಕೆಂದು ದಿಕ್ಕುತೋಚದೆ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಆಸ್ಪತ್ರೆಗಳ […]

15 ದಿನದಿಂದ ಪರದಾಡುತ್ತಿದ್ದರೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಮನೆಯಲ್ಲೇ ವ್ಯಕ್ತಿ ನರಳಾಟ
ಆಯೇಷಾ ಬಾನು
|

Updated on: Jul 06, 2020 | 8:16 AM

Share

ಬೆಂಗಳೂರು: ನಗರದಲ್ಲಿ ಮತ್ತೆ ಅದೇ ನರಳಾಟ ಕೇಳಿ ಬರುತ್ತಿದೆ. ಕೆಮ್ಮು, ಜ್ವರದಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳುತ್ತಿಲ್ಲ. ಬೆಂಗಳೂರಿನ ಕೆ.ಪಿ.ಅಗ್ರಹಾರದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಕಳೆದ 15 ದಿನದಿಂದ ಸೂಕ್ತ ಚಿಕಿತ್ಸೆಗಾಗಿ ಒದ್ದಾಡುತ್ತಿದ್ದಾರೆ.

ಆಸ್ಪತ್ರೆಗೆ ಹೋದರೆ ಬೆಡ್ ಇಲ್ಲವೆಂದು ವಾಪಸ್ ಕಳಿಸುತ್ತಿದ್ದಾರೆ. ವೈದ್ಯರು ಕೇವಲ ಮಾತ್ರೆಯನ್ನು ಕೊಟ್ಟು ಕಳಿಸಿದ್ದಾರೆ. ಆದರೆ ಈಗ ಆ ವ್ಯಕ್ತಿ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆ್ಯಂಬುಲೆನ್ಸ್‌ಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಏನು ಮಾಡಬೇಕೆಂದು ದಿಕ್ಕುತೋಚದೆ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ವ್ಯಕ್ತಿ ಮನೆಯಲ್ಲೇ ಕೆಮ್ಮಿ ಕೆಮ್ಮಿ ಉಸಿರಾಟದ ಸಮಸ್ಯೆಯಿಂದ ನರಳಾಡುತ್ತಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!