AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನದಿಂದ ಪರದಾಡುತ್ತಿದ್ದರೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಮನೆಯಲ್ಲೇ ವ್ಯಕ್ತಿ ನರಳಾಟ

ಬೆಂಗಳೂರು: ನಗರದಲ್ಲಿ ಮತ್ತೆ ಅದೇ ನರಳಾಟ ಕೇಳಿ ಬರುತ್ತಿದೆ. ಕೆಮ್ಮು, ಜ್ವರದಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳುತ್ತಿಲ್ಲ. ಬೆಂಗಳೂರಿನ ಕೆ.ಪಿ.ಅಗ್ರಹಾರದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಕಳೆದ 15 ದಿನದಿಂದ ಸೂಕ್ತ ಚಿಕಿತ್ಸೆಗಾಗಿ ಒದ್ದಾಡುತ್ತಿದ್ದಾರೆ. ಆಸ್ಪತ್ರೆಗೆ ಹೋದರೆ ಬೆಡ್ ಇಲ್ಲವೆಂದು ವಾಪಸ್ ಕಳಿಸುತ್ತಿದ್ದಾರೆ. ವೈದ್ಯರು ಕೇವಲ ಮಾತ್ರೆಯನ್ನು ಕೊಟ್ಟು ಕಳಿಸಿದ್ದಾರೆ. ಆದರೆ ಈಗ ಆ ವ್ಯಕ್ತಿ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆ್ಯಂಬುಲೆನ್ಸ್‌ಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಏನು ಮಾಡಬೇಕೆಂದು ದಿಕ್ಕುತೋಚದೆ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಆಸ್ಪತ್ರೆಗಳ […]

15 ದಿನದಿಂದ ಪರದಾಡುತ್ತಿದ್ದರೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಮನೆಯಲ್ಲೇ ವ್ಯಕ್ತಿ ನರಳಾಟ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 06, 2020 | 8:16 AM

Share

ಬೆಂಗಳೂರು: ನಗರದಲ್ಲಿ ಮತ್ತೆ ಅದೇ ನರಳಾಟ ಕೇಳಿ ಬರುತ್ತಿದೆ. ಕೆಮ್ಮು, ಜ್ವರದಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳುತ್ತಿಲ್ಲ. ಬೆಂಗಳೂರಿನ ಕೆ.ಪಿ.ಅಗ್ರಹಾರದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಕಳೆದ 15 ದಿನದಿಂದ ಸೂಕ್ತ ಚಿಕಿತ್ಸೆಗಾಗಿ ಒದ್ದಾಡುತ್ತಿದ್ದಾರೆ.

ಆಸ್ಪತ್ರೆಗೆ ಹೋದರೆ ಬೆಡ್ ಇಲ್ಲವೆಂದು ವಾಪಸ್ ಕಳಿಸುತ್ತಿದ್ದಾರೆ. ವೈದ್ಯರು ಕೇವಲ ಮಾತ್ರೆಯನ್ನು ಕೊಟ್ಟು ಕಳಿಸಿದ್ದಾರೆ. ಆದರೆ ಈಗ ಆ ವ್ಯಕ್ತಿ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆ್ಯಂಬುಲೆನ್ಸ್‌ಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಏನು ಮಾಡಬೇಕೆಂದು ದಿಕ್ಕುತೋಚದೆ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ವ್ಯಕ್ತಿ ಮನೆಯಲ್ಲೇ ಕೆಮ್ಮಿ ಕೆಮ್ಮಿ ಉಸಿರಾಟದ ಸಮಸ್ಯೆಯಿಂದ ನರಳಾಡುತ್ತಿದ್ದಾರೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ