AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನಿಂದ ಗುಣಮುಖನಾದ ವ್ಯಕ್ತಿ ಆಸ್ಪತ್ರೆಯಲ್ಲಿಯೇ ಸಾವು ಕಂಡರು! ಏಕೆ?

ಬೆಂಗಳೂರು:ಕೊರೊನಾದಿಂದ ಗುಣಮುಖನಾದ ವ್ಯಕ್ತಿಯನ್ನು ಆಸ್ಪತ್ರೆಯ ಬಿಲ್ ಪಾವತಿ ಮಾಡಿಲ್ಲವೆಂದು ಎಂಟು ದಿನಗಳವರೆಗೆ ಡಿಸ್ಚಾರ್ಜ್ ಮಾಡದೆ. ಆತ ಹಾಸ್ಪಿಟಲ್ ಬೆಡ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ನಡೆದಿದೆ. ಕೊರೋನಾ ಪಾಸಿಟಿವ್ ವರದಿ ಬಂದಿದ್ದ ವ್ಯಕ್ತಿಯನ್ನು ಬಿಬಿಎಂಪಿ ಸೂಚನೆ ಮೇರೆಗೆ ಸೆಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ವ್ಯಕ್ತಿ ಗುಣಮುಖನಾಗಿದ್ದಾನೆ. ಆದರೆ ಆಸ್ಪತ್ರೆಯ ಬಿಲ್ ಪಾವತಿಸಿಲ್ಲವೆಂದು ವ್ಯಕ್ತಿಯನ್ನು ಡಿಸ್ಚಾರ್ಜ್ ಮಾಡದೆ ಎಂಟು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಇರಿಸಿಕೊಂಡಿದ್ದಾರೆ. ಎಂಟು […]

ಸೋಂಕಿನಿಂದ ಗುಣಮುಖನಾದ ವ್ಯಕ್ತಿ ಆಸ್ಪತ್ರೆಯಲ್ಲಿಯೇ ಸಾವು ಕಂಡರು! ಏಕೆ?
ಸಾಧು ಶ್ರೀನಾಥ್​
| Edited By: |

Updated on:Jul 25, 2020 | 8:04 PM

Share

ಬೆಂಗಳೂರು:ಕೊರೊನಾದಿಂದ ಗುಣಮುಖನಾದ ವ್ಯಕ್ತಿಯನ್ನು ಆಸ್ಪತ್ರೆಯ ಬಿಲ್ ಪಾವತಿ ಮಾಡಿಲ್ಲವೆಂದು ಎಂಟು ದಿನಗಳವರೆಗೆ ಡಿಸ್ಚಾರ್ಜ್ ಮಾಡದೆ. ಆತ ಹಾಸ್ಪಿಟಲ್ ಬೆಡ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ನಡೆದಿದೆ.

ಕೊರೋನಾ ಪಾಸಿಟಿವ್ ವರದಿ ಬಂದಿದ್ದ ವ್ಯಕ್ತಿಯನ್ನು ಬಿಬಿಎಂಪಿ ಸೂಚನೆ ಮೇರೆಗೆ ಸೆಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ವ್ಯಕ್ತಿ ಗುಣಮುಖನಾಗಿದ್ದಾನೆ. ಆದರೆ ಆಸ್ಪತ್ರೆಯ ಬಿಲ್ ಪಾವತಿಸಿಲ್ಲವೆಂದು ವ್ಯಕ್ತಿಯನ್ನು ಡಿಸ್ಚಾರ್ಜ್ ಮಾಡದೆ ಎಂಟು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಇರಿಸಿಕೊಂಡಿದ್ದಾರೆ. ಎಂಟು ದಿನಗಳ ನಂತರ ಸಂಬಂಧಿಕರಿಗೆ ಕರೆ ಮಾಡಿದ ಆಸ್ಪತ್ರೆ ಸಿಬ್ಬಂದಿ ನಿಮ್ಮ ಸಂಬಂಧಿ ಆಸ್ಪತ್ರೆ ಬೆಡ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ನೀವು ಬಂದು ಮೃತದೇಹವನ್ನು ತೆಗೆದುಕೊಂಡು ಹೋಗಿ ಎಂದಿದ್ದಾರೆ.

ಈಗಾಗಲೇ ಆಸ್ಪತ್ರೆ ಬಿಲ್ಲನ್ನು BBMP ಕಡೆಯಿಂದ ಪಾವತಿ ಮಾಡಲಾಗಿದ್ದರೂ ಸಹ ಮೃತದೇಹವನ್ನು ಸಂಬಂಧಿಕರಿಗೆ ನೀಡದೆ ಆಸ್ಪತ್ರೆ ಸಿಬ್ಬಂದಿಗಳು 2.5 ಲಕ್ಷ ಬಿಲ್ ಪಾವತಿ ಮಾಡಿ ಎನ್ನುತ್ತಿದ್ದಾರೆ. ಇದರಿಂದ ದಿಕ್ಕು ತೋಚದಂತಹ ಪರಿಸ್ಥಿತಿಯಲ್ಲಿರುವ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

Published On - 2:01 pm, Fri, 24 July 20

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ