AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಳಿ ನಿಂತಿದ್ದವನಿಗೆ ಲಾಂಗ್ ತೋರಿಸಿ.. ಖಾಲಿ ಪರ್ಸ್ ದರೋಡೆ ಮಾಡಿದರು!

ನೆಲಮಂಗಲ: ಮನೆ ಬಳಿ ನಿಂತಿದ್ದವನಿಗೆ ಲಾಂಗ್ ತೋರಿಸಿ ದುಷ್ಕರ್ಮಿಗಳು ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್​ ಪ್ರದೇಶದ ಬಿನ್ನಮಂಗಲದಲ್ಲಿ ನಡೆದಿದೆ. ಕುಮಾರ್ ಎಂಬುವವರ ಮೊಬೈಲ್ ದರೋಡೆ ಮಾಡಲಾಗಿದೆ. ದರೋಡೆಕೋರರು ಕುಮಾರ್ ಬಳಿಯಿದ್ದ 15 ಸಾವಿರ ಬೆಲೆಬಾಳುವ ಮೊಬೈಲ್ ಕದ್ದಿದ್ದಾರೆ. ಜೊತೆಗೆ, ಕಳ್ಳತನ ಮಾಡುವ ಅವಸರದಲ್ಲಿ ಕುಮಾರ್​ರ ಖಾಲಿ ಪರ್ಸ್ ಕೂಡ ಕಸಿದು ಪರಾರಿಯಾಗಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.   

ಮನೆ ಬಳಿ ನಿಂತಿದ್ದವನಿಗೆ ಲಾಂಗ್ ತೋರಿಸಿ.. ಖಾಲಿ ಪರ್ಸ್ ದರೋಡೆ ಮಾಡಿದರು!
KUSHAL V
| Updated By: ಸಾಧು ಶ್ರೀನಾಥ್​|

Updated on: Nov 07, 2020 | 1:33 PM

Share

ನೆಲಮಂಗಲ: ಮನೆ ಬಳಿ ನಿಂತಿದ್ದವನಿಗೆ ಲಾಂಗ್ ತೋರಿಸಿ ದುಷ್ಕರ್ಮಿಗಳು ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್​ ಪ್ರದೇಶದ ಬಿನ್ನಮಂಗಲದಲ್ಲಿ ನಡೆದಿದೆ. ಕುಮಾರ್ ಎಂಬುವವರ ಮೊಬೈಲ್ ದರೋಡೆ ಮಾಡಲಾಗಿದೆ.

ದರೋಡೆಕೋರರು ಕುಮಾರ್ ಬಳಿಯಿದ್ದ 15 ಸಾವಿರ ಬೆಲೆಬಾಳುವ ಮೊಬೈಲ್ ಕದ್ದಿದ್ದಾರೆ. ಜೊತೆಗೆ, ಕಳ್ಳತನ ಮಾಡುವ ಅವಸರದಲ್ಲಿ ಕುಮಾರ್​ರ ಖಾಲಿ ಪರ್ಸ್ ಕೂಡ ಕಸಿದು ಪರಾರಿಯಾಗಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.   

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ