AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಳಿ ನಿಂತಿದ್ದವನಿಗೆ ಲಾಂಗ್ ತೋರಿಸಿ.. ಖಾಲಿ ಪರ್ಸ್ ದರೋಡೆ ಮಾಡಿದರು!

ನೆಲಮಂಗಲ: ಮನೆ ಬಳಿ ನಿಂತಿದ್ದವನಿಗೆ ಲಾಂಗ್ ತೋರಿಸಿ ದುಷ್ಕರ್ಮಿಗಳು ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್​ ಪ್ರದೇಶದ ಬಿನ್ನಮಂಗಲದಲ್ಲಿ ನಡೆದಿದೆ. ಕುಮಾರ್ ಎಂಬುವವರ ಮೊಬೈಲ್ ದರೋಡೆ ಮಾಡಲಾಗಿದೆ. ದರೋಡೆಕೋರರು ಕುಮಾರ್ ಬಳಿಯಿದ್ದ 15 ಸಾವಿರ ಬೆಲೆಬಾಳುವ ಮೊಬೈಲ್ ಕದ್ದಿದ್ದಾರೆ. ಜೊತೆಗೆ, ಕಳ್ಳತನ ಮಾಡುವ ಅವಸರದಲ್ಲಿ ಕುಮಾರ್​ರ ಖಾಲಿ ಪರ್ಸ್ ಕೂಡ ಕಸಿದು ಪರಾರಿಯಾಗಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.   

ಮನೆ ಬಳಿ ನಿಂತಿದ್ದವನಿಗೆ ಲಾಂಗ್ ತೋರಿಸಿ.. ಖಾಲಿ ಪರ್ಸ್ ದರೋಡೆ ಮಾಡಿದರು!
KUSHAL V
| Edited By: |

Updated on: Nov 07, 2020 | 1:33 PM

Share

ನೆಲಮಂಗಲ: ಮನೆ ಬಳಿ ನಿಂತಿದ್ದವನಿಗೆ ಲಾಂಗ್ ತೋರಿಸಿ ದುಷ್ಕರ್ಮಿಗಳು ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್​ ಪ್ರದೇಶದ ಬಿನ್ನಮಂಗಲದಲ್ಲಿ ನಡೆದಿದೆ. ಕುಮಾರ್ ಎಂಬುವವರ ಮೊಬೈಲ್ ದರೋಡೆ ಮಾಡಲಾಗಿದೆ.

ದರೋಡೆಕೋರರು ಕುಮಾರ್ ಬಳಿಯಿದ್ದ 15 ಸಾವಿರ ಬೆಲೆಬಾಳುವ ಮೊಬೈಲ್ ಕದ್ದಿದ್ದಾರೆ. ಜೊತೆಗೆ, ಕಳ್ಳತನ ಮಾಡುವ ಅವಸರದಲ್ಲಿ ಕುಮಾರ್​ರ ಖಾಲಿ ಪರ್ಸ್ ಕೂಡ ಕಸಿದು ಪರಾರಿಯಾಗಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.   

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ