AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಿಂದ ಬೀಳುತ್ತಿದ್ದ ವ್ಯಕ್ತಿಯನ್ನು ದೇವರ ರೂಪದಲ್ಲಿ ಬಂದು ರಕ್ಷಿಸಿದ ಸಿಬ್ಬಂದಿ!: ಇಲ್ಲಿದೆ ನೋಡಿ ವಿಡಿಯೋ

ರೈಲ್ವೆ ಸಂರಕ್ಷಣಾ ಪಡೆ ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ರೈಲು ನಿಂತಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೋರ್ವ ಚಲಿಸುತ್ತಿದ್ದಾಗಲೇ ಅದನ್ನು ಏರಲು ತೆರಳಿದ್ದ.

ರೈಲಿನಿಂದ ಬೀಳುತ್ತಿದ್ದ ವ್ಯಕ್ತಿಯನ್ನು ದೇವರ ರೂಪದಲ್ಲಿ ಬಂದು ರಕ್ಷಿಸಿದ ಸಿಬ್ಬಂದಿ!: ಇಲ್ಲಿದೆ ನೋಡಿ ವಿಡಿಯೋ
ರೈಲಿನಿಂದ ಬೀಳುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಸಿಬ್ಬಂದಿ
ರಾಜೇಶ್ ದುಗ್ಗುಮನೆ
|

Updated on: Feb 06, 2021 | 7:25 PM

Share

ಮುಂಬೈ: ನಾವು ಎಲ್ಲಿಯೋ ನಡೆದು ಹೋಗುತ್ತಿರುತ್ತೇವೆ. ನಮ್ಮ ಮೇಲೆ ಎರಗಿ ಬರುವ ಸಾವನ್ನು ದೇವರ ರೂಪದಂತೆ ಬಂದು ಇನ್ಯಾರೋ ತಪ್ಪಿಸುತ್ತಾರೆ. ಮುಂಬೈನಲ್ಲೂ ಅದೇ ರೀತಿ ಆಗಿದೆ. ರೈಲಿನಿಂದ ಕೆಳಗೆ ಬೀಳುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಸಂರಕ್ಷಣಾ ಪಡೆಯ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ರೈಲ್ವೆ ಸಂರಕ್ಷಣಾ ಪಡೆ ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ಮಧ್ಯಾಹ್ನ 3:44ರ ಸುಮಾರಿಗೆ ಪಾನ್ವೆಲ್​ ನಿಲ್ದಾಣದಲ್ಲಿ ರೈಲ್ವೆ ಒಂದು ನಿಧಾನವಾಗಿ ಪ್ಲಾಟ್​ಫಾರ್ಮ್​ನಿಂದ ತೆರಳುತ್ತಿತ್ತು. ರೈಲು ನಿಂತಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೋರ್ವ ಚಲಿಸುತ್ತಿದ್ದಾಗಲೇ ಅದನ್ನು ಏರಲು ತೆರಳಿದ್ದ. ಈ ವೇಳೆ ಬೀಳುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಒಂದೊಮ್ಮೆ ಆತ ರೈಲಿನಿಂದ ಬಿದ್ದಿದ್ದರೆ ಟ್ರ್ಯಾಕ್​​ ಕೆಳಗಡೆ ಬಿದ್ದು ಮೃತಪಡುವ ಸಾಧ್ಯತೆ ಇತ್ತು.

ವೈರಲ್​ ಆದ ವಿಡಿಯೋ..

Budget 2021 | ಅಪೂರ್ಣ ರೈಲ್ವೆ ಯೋಜನೆಗಳು ಹಲವು, ಇನ್ನೆಷ್ಟು ವರ್ಷ ಕಾಯಬೇಕು ಸ್ವಾಮಿ?

ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ