AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಿಂದ ಬೀಳುತ್ತಿದ್ದ ವ್ಯಕ್ತಿಯನ್ನು ದೇವರ ರೂಪದಲ್ಲಿ ಬಂದು ರಕ್ಷಿಸಿದ ಸಿಬ್ಬಂದಿ!: ಇಲ್ಲಿದೆ ನೋಡಿ ವಿಡಿಯೋ

ರೈಲ್ವೆ ಸಂರಕ್ಷಣಾ ಪಡೆ ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ರೈಲು ನಿಂತಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೋರ್ವ ಚಲಿಸುತ್ತಿದ್ದಾಗಲೇ ಅದನ್ನು ಏರಲು ತೆರಳಿದ್ದ.

ರೈಲಿನಿಂದ ಬೀಳುತ್ತಿದ್ದ ವ್ಯಕ್ತಿಯನ್ನು ದೇವರ ರೂಪದಲ್ಲಿ ಬಂದು ರಕ್ಷಿಸಿದ ಸಿಬ್ಬಂದಿ!: ಇಲ್ಲಿದೆ ನೋಡಿ ವಿಡಿಯೋ
ರೈಲಿನಿಂದ ಬೀಳುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಸಿಬ್ಬಂದಿ
ರಾಜೇಶ್ ದುಗ್ಗುಮನೆ
|

Updated on: Feb 06, 2021 | 7:25 PM

Share

ಮುಂಬೈ: ನಾವು ಎಲ್ಲಿಯೋ ನಡೆದು ಹೋಗುತ್ತಿರುತ್ತೇವೆ. ನಮ್ಮ ಮೇಲೆ ಎರಗಿ ಬರುವ ಸಾವನ್ನು ದೇವರ ರೂಪದಂತೆ ಬಂದು ಇನ್ಯಾರೋ ತಪ್ಪಿಸುತ್ತಾರೆ. ಮುಂಬೈನಲ್ಲೂ ಅದೇ ರೀತಿ ಆಗಿದೆ. ರೈಲಿನಿಂದ ಕೆಳಗೆ ಬೀಳುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಸಂರಕ್ಷಣಾ ಪಡೆಯ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ರೈಲ್ವೆ ಸಂರಕ್ಷಣಾ ಪಡೆ ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ಮಧ್ಯಾಹ್ನ 3:44ರ ಸುಮಾರಿಗೆ ಪಾನ್ವೆಲ್​ ನಿಲ್ದಾಣದಲ್ಲಿ ರೈಲ್ವೆ ಒಂದು ನಿಧಾನವಾಗಿ ಪ್ಲಾಟ್​ಫಾರ್ಮ್​ನಿಂದ ತೆರಳುತ್ತಿತ್ತು. ರೈಲು ನಿಂತಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೋರ್ವ ಚಲಿಸುತ್ತಿದ್ದಾಗಲೇ ಅದನ್ನು ಏರಲು ತೆರಳಿದ್ದ. ಈ ವೇಳೆ ಬೀಳುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಒಂದೊಮ್ಮೆ ಆತ ರೈಲಿನಿಂದ ಬಿದ್ದಿದ್ದರೆ ಟ್ರ್ಯಾಕ್​​ ಕೆಳಗಡೆ ಬಿದ್ದು ಮೃತಪಡುವ ಸಾಧ್ಯತೆ ಇತ್ತು.

ವೈರಲ್​ ಆದ ವಿಡಿಯೋ..

Budget 2021 | ಅಪೂರ್ಣ ರೈಲ್ವೆ ಯೋಜನೆಗಳು ಹಲವು, ಇನ್ನೆಷ್ಟು ವರ್ಷ ಕಾಯಬೇಕು ಸ್ವಾಮಿ?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?