AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕ ಇಲ್ಲದೆಯೇ ಚಲಿಸ್ತಿದ್ದ ಕಾರು! ಬೈಕ್ ಸವಾರನಿಂದ ತಪ್ಪಿತು ಭಾರಿ ಅನಾಹುತ.. ಎಲ್ಲಿ?

ಚಿಕ್ಕಮಗಳೂರು: ಚಾಲಕನೆ ಇಲ್ಲದೆ ಚಲಿಸುತ್ತಿದ್ದ ಕಾರನ್ನ ಹಿಂದೆ ಬರುತಿದ್ದ ಬೈಕ್ ಸವಾರನ್ನೊಬ್ಬ ಕಂಟ್ರೋಲ್ ಗೆ ತೆಗೆದುಕೊಂಡು ನಡೆಯ ಬೇಕಿದ್ದ ಅನಾಹುತವೊಂದನ್ನ ಕೂದಲೆಳೆ ಅಂತರದಲ್ಲಿ ತಪ್ಪಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಹೌದು, ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಯುವತಿ ಕೂಡ ಅದೇನು ನೆನಪಾಯಿತೋ ಗೊತ್ತಿಲ್ಲ. ಡೋರ್ ತೆಗೆದು ಕಾರಿನಿಂದ ಕೆಳಗಿಳಿದಿದ್ದಾಳೆ ಅಷ್ಟೇ. ನಿಂತಿದ್ದ ಕಾರು ಚಾಲಕನಿಲ್ಲದೇ ಚಲಿಸಲು […]

ಚಾಲಕ ಇಲ್ಲದೆಯೇ ಚಲಿಸ್ತಿದ್ದ ಕಾರು! ಬೈಕ್ ಸವಾರನಿಂದ ತಪ್ಪಿತು ಭಾರಿ ಅನಾಹುತ.. ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 11, 2020 | 2:34 PM

Share

ಚಿಕ್ಕಮಗಳೂರು: ಚಾಲಕನೆ ಇಲ್ಲದೆ ಚಲಿಸುತ್ತಿದ್ದ ಕಾರನ್ನ ಹಿಂದೆ ಬರುತಿದ್ದ ಬೈಕ್ ಸವಾರನ್ನೊಬ್ಬ ಕಂಟ್ರೋಲ್ ಗೆ ತೆಗೆದುಕೊಂಡು ನಡೆಯ ಬೇಕಿದ್ದ ಅನಾಹುತವೊಂದನ್ನ ಕೂದಲೆಳೆ ಅಂತರದಲ್ಲಿ ತಪ್ಪಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.

ಹೌದು, ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಯುವತಿ ಕೂಡ ಅದೇನು ನೆನಪಾಯಿತೋ ಗೊತ್ತಿಲ್ಲ. ಡೋರ್ ತೆಗೆದು ಕಾರಿನಿಂದ ಕೆಳಗಿಳಿದಿದ್ದಾಳೆ ಅಷ್ಟೇ. ನಿಂತಿದ್ದ ಕಾರು ಚಾಲಕನಿಲ್ಲದೇ ಚಲಿಸಲು ಆರಂಭಿಸಿದೆ.

ಅಕ್ಕಪಕ್ಕದಲ್ಲಿದ್ದ ಎಲ್ಲರಿಗೂ ಶಾಕ್..! ಅಷ್ಟೊತ್ತಿಗಾಗಲೇ ಸ್ಕೂಟಿಯಲ್ಲಿ ಬಂದು ಕಾರಿನ ಹಿಂಭಾಗದಲ್ಲಿ ಪಾರ್ಕ್ ಮಾಡಿಕೊಂಡು ನಿಂತಿದ್ದ ಸವಾರ ಓಡಿಬಂದು ಕಾರ್ ಡೋರ್ ತೆಗೆದು ಡ್ರೈವರ್ ಸೀಟಿನಲ್ಲಿ ಕುಳಿತು, ಕೂಡಲೇ ಕಾರಿನ ಬ್ರೇಕ್ ಹಾಕಿ, ಕಾರನ್ನು ಕಂಟ್ರೋಲ್ ಗೆ ತೆಗೆದುಕೊಂಡು ನಿಲ್ಲಿಸಿದ್ದಾನೆ!

ಅದೇ ರಸ್ತೆಯಲ್ಲಿ ಸಣ್ಣ ಮಕ್ಕಳ ಓಡಾಟ ಸೇರಿದಂತೆ ಜನಜಂಗುಳಿ ಹೆಚ್ಚಿತ್ತು. ಆದ್ರೆ ಥೇಟ್  ಸಿನಿಮಾ ಹೀರೋನಂತೆ ಬಂದ ವ್ಯಕ್ತಿ ಸಂಭವಿಸಬಹುದಾದ ಅನಾಹುತವನ್ನು ಕ್ಷಣ ಮಾತ್ರದಲ್ಲಿ ತಡೆದು ಸಾಹಸ ಮೆರೆದಿದ್ದಾರೆ. ಕಾರು ಚಾಲಕನ ಬೇಜವಾಬ್ದಾರಿತನದಿಂದ ಈ ಘಟನೆ ನಡೆದಿದ್ದು, ಬೈಕ್ ಸವಾರ ಕಾರನ್ನ ಕಂಟ್ರೋಲ್ ಗೆ ತೆಗೆದುಕೊಂಡು ಸಮಯ ಪ್ರಜ್ಞೆ ಮೆರೆದಿರುವುದು ನಿಜಕ್ಕೂ ಶ್ಲಾಘನೀಯ.

Published On - 12:35 pm, Sat, 11 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್