AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಮತ್ತು ಮಗನಿಗೆ ಕೊರೊನಾ: ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಬೆಂಗಳೂರು: ಪತ್ನಿ, ಮಗನಿಗೆ ಕೊರೊನಾ ಹಿನ್ನೆಲೆಯಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಕಾಸು ನಗರ ನಿವಾಸಿ ನಾಗರಾಜು(56) ಆತ್ಮಹತ್ಯೆ ಮಾಡಡಿಕೊಂಡ ವ್ಯಕ್ತಿ. ಬೆಂಗಳೂರಿನಲ್ಲಿ ಮೃತ ವ್ಯಕ್ತಿಯ ಮಗ ವಾಸವಿದ್ದ. ಆತನಿಗೆ ಅರೋಗ್ಯ ಸರಿ ಇಲ್ಲದ ಕಾರಣ ಮಗನನ್ನು ನೋಡಿಕೊಳ್ಳಲು ನಾಗರಾಜು ಪತ್ನಿ ಬೆಂಗಳೂರಿಗೆ ಬಂದಿದ್ದರು. ಜ್ವರ ಜಾಸ್ತಿಯಾಗಿ ಮಗನಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಆತನಿಗೆ ಕೊರೊನಾ ಇರುವುದು ದೃಢವಾಗಿತ್ತು. ನಂತ್ರ ನಾಗರಾಜು ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರನ್ನು ದೊಡ್ಡಬಳ್ಳಾಪುರ ಅಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. […]

ಪತ್ನಿ ಮತ್ತು ಮಗನಿಗೆ ಕೊರೊನಾ: ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಆಯೇಷಾ ಬಾನು
|

Updated on: Jul 21, 2020 | 9:22 AM

Share

ಬೆಂಗಳೂರು: ಪತ್ನಿ, ಮಗನಿಗೆ ಕೊರೊನಾ ಹಿನ್ನೆಲೆಯಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಕಾಸು ನಗರ ನಿವಾಸಿ ನಾಗರಾಜು(56) ಆತ್ಮಹತ್ಯೆ ಮಾಡಡಿಕೊಂಡ ವ್ಯಕ್ತಿ.

ಬೆಂಗಳೂರಿನಲ್ಲಿ ಮೃತ ವ್ಯಕ್ತಿಯ ಮಗ ವಾಸವಿದ್ದ. ಆತನಿಗೆ ಅರೋಗ್ಯ ಸರಿ ಇಲ್ಲದ ಕಾರಣ ಮಗನನ್ನು ನೋಡಿಕೊಳ್ಳಲು ನಾಗರಾಜು ಪತ್ನಿ ಬೆಂಗಳೂರಿಗೆ ಬಂದಿದ್ದರು. ಜ್ವರ ಜಾಸ್ತಿಯಾಗಿ ಮಗನಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಆತನಿಗೆ ಕೊರೊನಾ ಇರುವುದು ದೃಢವಾಗಿತ್ತು. ನಂತ್ರ ನಾಗರಾಜು ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರನ್ನು ದೊಡ್ಡಬಳ್ಳಾಪುರ ಅಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು.

ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆಗೆ ಮೊರೆ ಅಧಿಕಾರಿಗಳು ನಾಗರಾಜು ಮತ್ತು ಅವ್ರ ಇನ್ನೊಬ್ಬ ಮಗನನ್ನು ಕ್ವಾರಂಟೈನ್ ಮಾಡಿದ್ದರು. ಇವರಿದ್ದ ಏರಿಯಾ ಸೀಲ್​ಡೌನ್ ಮಾಡುವಾಗ ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿದ್ದರು. ನಿಮ್ಮ ಮನೆಯಿಂದ, ನಿಮ್ಮಿಂದ ನಮಗೆಲ್ಲಾ ಸಮಸ್ಯೆಯಾಗಿದೆ ಎಂದು ಗಲಾಟೆ ಮಾಡಿದ್ರು.

ನೆರೆಹೊರೆಯವರ ವರ್ತನೆಯಿಂದ ನೊಂದು ಹೆಸರುಘಟ್ಟದ ಕೆರೆಯಲ್ಲಿ ಮರವೊಂದಕ್ಕೆ ನಾಗರಾಜು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್​ಗಾಗಿ ರವಾನಿಸಲಾಗಿದ್ದು, ವರದಿ ಬಂದ ನಂತ್ರ ಅಂತ್ಯಸಂಸ್ಕಾರ ನಡೆಸಲಾಗುತ್ತೆ. ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು