AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಮತ್ತು ಮಗನಿಗೆ ಕೊರೊನಾ: ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಬೆಂಗಳೂರು: ಪತ್ನಿ, ಮಗನಿಗೆ ಕೊರೊನಾ ಹಿನ್ನೆಲೆಯಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಕಾಸು ನಗರ ನಿವಾಸಿ ನಾಗರಾಜು(56) ಆತ್ಮಹತ್ಯೆ ಮಾಡಡಿಕೊಂಡ ವ್ಯಕ್ತಿ. ಬೆಂಗಳೂರಿನಲ್ಲಿ ಮೃತ ವ್ಯಕ್ತಿಯ ಮಗ ವಾಸವಿದ್ದ. ಆತನಿಗೆ ಅರೋಗ್ಯ ಸರಿ ಇಲ್ಲದ ಕಾರಣ ಮಗನನ್ನು ನೋಡಿಕೊಳ್ಳಲು ನಾಗರಾಜು ಪತ್ನಿ ಬೆಂಗಳೂರಿಗೆ ಬಂದಿದ್ದರು. ಜ್ವರ ಜಾಸ್ತಿಯಾಗಿ ಮಗನಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಆತನಿಗೆ ಕೊರೊನಾ ಇರುವುದು ದೃಢವಾಗಿತ್ತು. ನಂತ್ರ ನಾಗರಾಜು ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರನ್ನು ದೊಡ್ಡಬಳ್ಳಾಪುರ ಅಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. […]

ಪತ್ನಿ ಮತ್ತು ಮಗನಿಗೆ ಕೊರೊನಾ: ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಆಯೇಷಾ ಬಾನು
|

Updated on: Jul 21, 2020 | 9:22 AM

Share

ಬೆಂಗಳೂರು: ಪತ್ನಿ, ಮಗನಿಗೆ ಕೊರೊನಾ ಹಿನ್ನೆಲೆಯಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಕಾಸು ನಗರ ನಿವಾಸಿ ನಾಗರಾಜು(56) ಆತ್ಮಹತ್ಯೆ ಮಾಡಡಿಕೊಂಡ ವ್ಯಕ್ತಿ.

ಬೆಂಗಳೂರಿನಲ್ಲಿ ಮೃತ ವ್ಯಕ್ತಿಯ ಮಗ ವಾಸವಿದ್ದ. ಆತನಿಗೆ ಅರೋಗ್ಯ ಸರಿ ಇಲ್ಲದ ಕಾರಣ ಮಗನನ್ನು ನೋಡಿಕೊಳ್ಳಲು ನಾಗರಾಜು ಪತ್ನಿ ಬೆಂಗಳೂರಿಗೆ ಬಂದಿದ್ದರು. ಜ್ವರ ಜಾಸ್ತಿಯಾಗಿ ಮಗನಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಆತನಿಗೆ ಕೊರೊನಾ ಇರುವುದು ದೃಢವಾಗಿತ್ತು. ನಂತ್ರ ನಾಗರಾಜು ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರನ್ನು ದೊಡ್ಡಬಳ್ಳಾಪುರ ಅಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು.

ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆಗೆ ಮೊರೆ ಅಧಿಕಾರಿಗಳು ನಾಗರಾಜು ಮತ್ತು ಅವ್ರ ಇನ್ನೊಬ್ಬ ಮಗನನ್ನು ಕ್ವಾರಂಟೈನ್ ಮಾಡಿದ್ದರು. ಇವರಿದ್ದ ಏರಿಯಾ ಸೀಲ್​ಡೌನ್ ಮಾಡುವಾಗ ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿದ್ದರು. ನಿಮ್ಮ ಮನೆಯಿಂದ, ನಿಮ್ಮಿಂದ ನಮಗೆಲ್ಲಾ ಸಮಸ್ಯೆಯಾಗಿದೆ ಎಂದು ಗಲಾಟೆ ಮಾಡಿದ್ರು.

ನೆರೆಹೊರೆಯವರ ವರ್ತನೆಯಿಂದ ನೊಂದು ಹೆಸರುಘಟ್ಟದ ಕೆರೆಯಲ್ಲಿ ಮರವೊಂದಕ್ಕೆ ನಾಗರಾಜು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್​ಗಾಗಿ ರವಾನಿಸಲಾಗಿದ್ದು, ವರದಿ ಬಂದ ನಂತ್ರ ಅಂತ್ಯಸಂಸ್ಕಾರ ನಡೆಸಲಾಗುತ್ತೆ. ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್