AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಮತ್ತು ಮಗನಿಗೆ ಕೊರೊನಾ: ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಬೆಂಗಳೂರು: ಪತ್ನಿ, ಮಗನಿಗೆ ಕೊರೊನಾ ಹಿನ್ನೆಲೆಯಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಕಾಸು ನಗರ ನಿವಾಸಿ ನಾಗರಾಜು(56) ಆತ್ಮಹತ್ಯೆ ಮಾಡಡಿಕೊಂಡ ವ್ಯಕ್ತಿ. ಬೆಂಗಳೂರಿನಲ್ಲಿ ಮೃತ ವ್ಯಕ್ತಿಯ ಮಗ ವಾಸವಿದ್ದ. ಆತನಿಗೆ ಅರೋಗ್ಯ ಸರಿ ಇಲ್ಲದ ಕಾರಣ ಮಗನನ್ನು ನೋಡಿಕೊಳ್ಳಲು ನಾಗರಾಜು ಪತ್ನಿ ಬೆಂಗಳೂರಿಗೆ ಬಂದಿದ್ದರು. ಜ್ವರ ಜಾಸ್ತಿಯಾಗಿ ಮಗನಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಆತನಿಗೆ ಕೊರೊನಾ ಇರುವುದು ದೃಢವಾಗಿತ್ತು. ನಂತ್ರ ನಾಗರಾಜು ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರನ್ನು ದೊಡ್ಡಬಳ್ಳಾಪುರ ಅಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. […]

ಪತ್ನಿ ಮತ್ತು ಮಗನಿಗೆ ಕೊರೊನಾ: ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಆಯೇಷಾ ಬಾನು
|

Updated on: Jul 21, 2020 | 9:22 AM

Share

ಬೆಂಗಳೂರು: ಪತ್ನಿ, ಮಗನಿಗೆ ಕೊರೊನಾ ಹಿನ್ನೆಲೆಯಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಕಾಸು ನಗರ ನಿವಾಸಿ ನಾಗರಾಜು(56) ಆತ್ಮಹತ್ಯೆ ಮಾಡಡಿಕೊಂಡ ವ್ಯಕ್ತಿ.

ಬೆಂಗಳೂರಿನಲ್ಲಿ ಮೃತ ವ್ಯಕ್ತಿಯ ಮಗ ವಾಸವಿದ್ದ. ಆತನಿಗೆ ಅರೋಗ್ಯ ಸರಿ ಇಲ್ಲದ ಕಾರಣ ಮಗನನ್ನು ನೋಡಿಕೊಳ್ಳಲು ನಾಗರಾಜು ಪತ್ನಿ ಬೆಂಗಳೂರಿಗೆ ಬಂದಿದ್ದರು. ಜ್ವರ ಜಾಸ್ತಿಯಾಗಿ ಮಗನಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಆತನಿಗೆ ಕೊರೊನಾ ಇರುವುದು ದೃಢವಾಗಿತ್ತು. ನಂತ್ರ ನಾಗರಾಜು ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರನ್ನು ದೊಡ್ಡಬಳ್ಳಾಪುರ ಅಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು.

ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆಗೆ ಮೊರೆ ಅಧಿಕಾರಿಗಳು ನಾಗರಾಜು ಮತ್ತು ಅವ್ರ ಇನ್ನೊಬ್ಬ ಮಗನನ್ನು ಕ್ವಾರಂಟೈನ್ ಮಾಡಿದ್ದರು. ಇವರಿದ್ದ ಏರಿಯಾ ಸೀಲ್​ಡೌನ್ ಮಾಡುವಾಗ ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿದ್ದರು. ನಿಮ್ಮ ಮನೆಯಿಂದ, ನಿಮ್ಮಿಂದ ನಮಗೆಲ್ಲಾ ಸಮಸ್ಯೆಯಾಗಿದೆ ಎಂದು ಗಲಾಟೆ ಮಾಡಿದ್ರು.

ನೆರೆಹೊರೆಯವರ ವರ್ತನೆಯಿಂದ ನೊಂದು ಹೆಸರುಘಟ್ಟದ ಕೆರೆಯಲ್ಲಿ ಮರವೊಂದಕ್ಕೆ ನಾಗರಾಜು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್​ಗಾಗಿ ರವಾನಿಸಲಾಗಿದ್ದು, ವರದಿ ಬಂದ ನಂತ್ರ ಅಂತ್ಯಸಂಸ್ಕಾರ ನಡೆಸಲಾಗುತ್ತೆ. ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್