AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತ ಮಹಿಳೆನ್ನ ಪಿಕ್ನಿಕ್​ಗೆ ಕರಕೊಂಡು ಬಂದಿದ್ದ ಯುವಕನಿಗೆ ಬಿತ್ತು ಧರ್ಮದೇಟು!

ಉತ್ತರ ಕನ್ನಡ: ವಿವಾಹಿತ ಮಹಿಳೆಯನ್ನ ಪಿಕ್ನಿಕ್​ಗೆ ಕರೆದುಕೊಂಡು ಬಂದಿದ್ದ ಯುವಕನಿಗೆ ಹಿಗ್ಗಾಮುಗ್ಗಾ ಗೂಸಾ ಬಿದ್ದಿರುವ ಘಟನೆ ಜಿಲ್ಲೆಯ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದೆ. ಧಾರವಾಡ ಮೂಲದ ಯುವಕನೊಬ್ಬ ವಿವಾಹಿತ ಮಹಿಳೆಯನ್ನ ತನ್ನೊಂದಿಗೆ ಕರೆದುಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪ್ರೇಮಿಗಳು ಕಾರವಾರಕ್ಕೆ ಬಂದ ವಿಷಯವನ್ನ ತಿಳಿದ ವಿವಾಹಿತೆಯ ಪತಿ ತನ್ನ ಸಂಬಂಧಿಕರೊಂದಿಗೆ ಮತ್ತೊಂದು ಕಾರ್​ನಲ್ಲಿ ಅವರನ್ನು ಹಿಂಬಾಲಿಸಿದ್ದಾನೆ. ಕಾರವಾರದ ಬೀಚ್ ಬಳಿ ಲವ್ವರ್​ಗಳು ನಿಂತಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಪತಿರಾಯ ಕಾರಿನಿಂದ ಇಳಿಯುತ್ತಿದ್ದಂತೆ ಯುವಕ […]

ವಿವಾಹಿತ ಮಹಿಳೆನ್ನ ಪಿಕ್ನಿಕ್​ಗೆ ಕರಕೊಂಡು ಬಂದಿದ್ದ ಯುವಕನಿಗೆ ಬಿತ್ತು ಧರ್ಮದೇಟು!
KUSHAL V
| Edited By: |

Updated on: Sep 05, 2020 | 3:54 PM

Share

ಉತ್ತರ ಕನ್ನಡ: ವಿವಾಹಿತ ಮಹಿಳೆಯನ್ನ ಪಿಕ್ನಿಕ್​ಗೆ ಕರೆದುಕೊಂಡು ಬಂದಿದ್ದ ಯುವಕನಿಗೆ ಹಿಗ್ಗಾಮುಗ್ಗಾ ಗೂಸಾ ಬಿದ್ದಿರುವ ಘಟನೆ ಜಿಲ್ಲೆಯ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದೆ.

ಧಾರವಾಡ ಮೂಲದ ಯುವಕನೊಬ್ಬ ವಿವಾಹಿತ ಮಹಿಳೆಯನ್ನ ತನ್ನೊಂದಿಗೆ ಕರೆದುಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪ್ರೇಮಿಗಳು ಕಾರವಾರಕ್ಕೆ ಬಂದ ವಿಷಯವನ್ನ ತಿಳಿದ ವಿವಾಹಿತೆಯ ಪತಿ ತನ್ನ ಸಂಬಂಧಿಕರೊಂದಿಗೆ ಮತ್ತೊಂದು ಕಾರ್​ನಲ್ಲಿ ಅವರನ್ನು ಹಿಂಬಾಲಿಸಿದ್ದಾನೆ.

ಕಾರವಾರದ ಬೀಚ್ ಬಳಿ ಲವ್ವರ್​ಗಳು ನಿಂತಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಪತಿರಾಯ ಕಾರಿನಿಂದ ಇಳಿಯುತ್ತಿದ್ದಂತೆ ಯುವಕ ಹಾಗೂ ತನ್ನ ಪತ್ನಿಗೆ ಸಿಕ್ಕಾಪಟ್ಟೆ ಗೂಸಾ ಕೊಟ್ಟಿದ್ದಾನೆ. ಇದಲ್ಲದೆ, ಪ್ರೇಮಿಗಳಿಬ್ಬರಿಗೂ ಪತಿಯ ಕುಟುಂಬಸ್ಥರು ಸಾರ್ವಜನಿಕವಾಗಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ