AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ವಸೂಲಿ ಮಾಡಲು ಈ ಆಸಾಮಿ ಮಚ್ಚು ಬೀಸಿದ್ದ.. ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬೆಂಗಳೂರು: ಹಾಡು ಹಗಲೇ ಮಚ್ಚು ಹಿಡಿದು ಅಂಗಡಿ ಮುಂದೆ ದಾಂದಲೆ ನಡೆಸಿರುವ ಘಟನೆ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ನಡೆದಿದೆ. ಪುಂಡನೋರ್ವ ಮಚ್ಚು ಹಿಡಿದು ಅಂಗಡಿಯವರನ್ನ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಆ ವ್ಯಕ್ತಿ ಅಂಗಡಿಯವರಷ್ಟೇ ಅಲ್ಲದೆ ಅಂಗಡಿ ಪಕ್ಕ ನಿಂತವರಿಗೂ ಮಚ್ಚು ತೋರಿಸಿ ಓಡಿಸಿದ್ದಾನೆ. ಬೆಂಗಳೂರಿನ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ಮಳೆಗೆ ಅಂಗಡಿಗಳ ಬಳಿ ಆಸರೆ ಪಡೆದಿದ್ದ ಜನರಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಬಳಿಕ ಅಂಗಡಿ ಮೇಲೆ ಮಚ್ಚು […]

ಹಣ ವಸೂಲಿ ಮಾಡಲು ಈ ಆಸಾಮಿ ಮಚ್ಚು ಬೀಸಿದ್ದ.. ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 23, 2020 | 7:20 AM

Share

ಬೆಂಗಳೂರು: ಹಾಡು ಹಗಲೇ ಮಚ್ಚು ಹಿಡಿದು ಅಂಗಡಿ ಮುಂದೆ ದಾಂದಲೆ ನಡೆಸಿರುವ ಘಟನೆ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ನಡೆದಿದೆ. ಪುಂಡನೋರ್ವ ಮಚ್ಚು ಹಿಡಿದು ಅಂಗಡಿಯವರನ್ನ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಆ ವ್ಯಕ್ತಿ ಅಂಗಡಿಯವರಷ್ಟೇ ಅಲ್ಲದೆ ಅಂಗಡಿ ಪಕ್ಕ ನಿಂತವರಿಗೂ ಮಚ್ಚು ತೋರಿಸಿ ಓಡಿಸಿದ್ದಾನೆ.

ಬೆಂಗಳೂರಿನ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ಮಳೆಗೆ ಅಂಗಡಿಗಳ ಬಳಿ ಆಸರೆ ಪಡೆದಿದ್ದ ಜನರಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಬಳಿಕ ಅಂಗಡಿ ಮೇಲೆ ಮಚ್ಚು ಬೀಸಿ ಹಣ ನೀಡುವಂತೆ ಅಂಗಡಿಯವರಿಗೆ ಬೆದರಿಸಿದ್ದಾನೆ. ನಂತರ ಹಣ ವಸೂಲಿ ಮಾಡಿ ಪರಾರಿಯಾಗಿದ್ದಾನೆ. ಈ ದೃಶ್ಯಗಳು ಅಂಗಡಿಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮುನುಷ್ಯ ಹಣಕ್ಕಾಗಿ ಎಂತಹ ಕೃತ್ಯಕ್ಕೂ ಸಿದ್ದ ಎನ್ನುವುದಕ್ಕೇ ಇದು ಬಂದು ಉದಾಹರಣೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ