AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ವಸೂಲಿ ಮಾಡಲು ಈ ಆಸಾಮಿ ಮಚ್ಚು ಬೀಸಿದ್ದ.. ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬೆಂಗಳೂರು: ಹಾಡು ಹಗಲೇ ಮಚ್ಚು ಹಿಡಿದು ಅಂಗಡಿ ಮುಂದೆ ದಾಂದಲೆ ನಡೆಸಿರುವ ಘಟನೆ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ನಡೆದಿದೆ. ಪುಂಡನೋರ್ವ ಮಚ್ಚು ಹಿಡಿದು ಅಂಗಡಿಯವರನ್ನ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಆ ವ್ಯಕ್ತಿ ಅಂಗಡಿಯವರಷ್ಟೇ ಅಲ್ಲದೆ ಅಂಗಡಿ ಪಕ್ಕ ನಿಂತವರಿಗೂ ಮಚ್ಚು ತೋರಿಸಿ ಓಡಿಸಿದ್ದಾನೆ. ಬೆಂಗಳೂರಿನ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ಮಳೆಗೆ ಅಂಗಡಿಗಳ ಬಳಿ ಆಸರೆ ಪಡೆದಿದ್ದ ಜನರಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಬಳಿಕ ಅಂಗಡಿ ಮೇಲೆ ಮಚ್ಚು […]

ಹಣ ವಸೂಲಿ ಮಾಡಲು ಈ ಆಸಾಮಿ ಮಚ್ಚು ಬೀಸಿದ್ದ.. ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
ಆಯೇಷಾ ಬಾನು
|

Updated on: Oct 23, 2020 | 7:20 AM

Share

ಬೆಂಗಳೂರು: ಹಾಡು ಹಗಲೇ ಮಚ್ಚು ಹಿಡಿದು ಅಂಗಡಿ ಮುಂದೆ ದಾಂದಲೆ ನಡೆಸಿರುವ ಘಟನೆ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ನಡೆದಿದೆ. ಪುಂಡನೋರ್ವ ಮಚ್ಚು ಹಿಡಿದು ಅಂಗಡಿಯವರನ್ನ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಆ ವ್ಯಕ್ತಿ ಅಂಗಡಿಯವರಷ್ಟೇ ಅಲ್ಲದೆ ಅಂಗಡಿ ಪಕ್ಕ ನಿಂತವರಿಗೂ ಮಚ್ಚು ತೋರಿಸಿ ಓಡಿಸಿದ್ದಾನೆ.

ಬೆಂಗಳೂರಿನ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ಮಳೆಗೆ ಅಂಗಡಿಗಳ ಬಳಿ ಆಸರೆ ಪಡೆದಿದ್ದ ಜನರಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಬಳಿಕ ಅಂಗಡಿ ಮೇಲೆ ಮಚ್ಚು ಬೀಸಿ ಹಣ ನೀಡುವಂತೆ ಅಂಗಡಿಯವರಿಗೆ ಬೆದರಿಸಿದ್ದಾನೆ. ನಂತರ ಹಣ ವಸೂಲಿ ಮಾಡಿ ಪರಾರಿಯಾಗಿದ್ದಾನೆ. ಈ ದೃಶ್ಯಗಳು ಅಂಗಡಿಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮುನುಷ್ಯ ಹಣಕ್ಕಾಗಿ ಎಂತಹ ಕೃತ್ಯಕ್ಕೂ ಸಿದ್ದ ಎನ್ನುವುದಕ್ಕೇ ಇದು ಬಂದು ಉದಾಹರಣೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ