AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ವಸೂಲಿ ಮಾಡಲು ಈ ಆಸಾಮಿ ಮಚ್ಚು ಬೀಸಿದ್ದ.. ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬೆಂಗಳೂರು: ಹಾಡು ಹಗಲೇ ಮಚ್ಚು ಹಿಡಿದು ಅಂಗಡಿ ಮುಂದೆ ದಾಂದಲೆ ನಡೆಸಿರುವ ಘಟನೆ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ನಡೆದಿದೆ. ಪುಂಡನೋರ್ವ ಮಚ್ಚು ಹಿಡಿದು ಅಂಗಡಿಯವರನ್ನ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಆ ವ್ಯಕ್ತಿ ಅಂಗಡಿಯವರಷ್ಟೇ ಅಲ್ಲದೆ ಅಂಗಡಿ ಪಕ್ಕ ನಿಂತವರಿಗೂ ಮಚ್ಚು ತೋರಿಸಿ ಓಡಿಸಿದ್ದಾನೆ. ಬೆಂಗಳೂರಿನ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ಮಳೆಗೆ ಅಂಗಡಿಗಳ ಬಳಿ ಆಸರೆ ಪಡೆದಿದ್ದ ಜನರಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಬಳಿಕ ಅಂಗಡಿ ಮೇಲೆ ಮಚ್ಚು […]

ಹಣ ವಸೂಲಿ ಮಾಡಲು ಈ ಆಸಾಮಿ ಮಚ್ಚು ಬೀಸಿದ್ದ.. ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
ಆಯೇಷಾ ಬಾನು
|

Updated on: Oct 23, 2020 | 7:20 AM

Share

ಬೆಂಗಳೂರು: ಹಾಡು ಹಗಲೇ ಮಚ್ಚು ಹಿಡಿದು ಅಂಗಡಿ ಮುಂದೆ ದಾಂದಲೆ ನಡೆಸಿರುವ ಘಟನೆ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ನಡೆದಿದೆ. ಪುಂಡನೋರ್ವ ಮಚ್ಚು ಹಿಡಿದು ಅಂಗಡಿಯವರನ್ನ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಆ ವ್ಯಕ್ತಿ ಅಂಗಡಿಯವರಷ್ಟೇ ಅಲ್ಲದೆ ಅಂಗಡಿ ಪಕ್ಕ ನಿಂತವರಿಗೂ ಮಚ್ಚು ತೋರಿಸಿ ಓಡಿಸಿದ್ದಾನೆ.

ಬೆಂಗಳೂರಿನ ಹೆಣ್ಣೂರಿನ ಕಾಚರಕನಹಳ್ಳಿ ರಸ್ತೆಯಲ್ಲಿ ಮಳೆಗೆ ಅಂಗಡಿಗಳ ಬಳಿ ಆಸರೆ ಪಡೆದಿದ್ದ ಜನರಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಬಳಿಕ ಅಂಗಡಿ ಮೇಲೆ ಮಚ್ಚು ಬೀಸಿ ಹಣ ನೀಡುವಂತೆ ಅಂಗಡಿಯವರಿಗೆ ಬೆದರಿಸಿದ್ದಾನೆ. ನಂತರ ಹಣ ವಸೂಲಿ ಮಾಡಿ ಪರಾರಿಯಾಗಿದ್ದಾನೆ. ಈ ದೃಶ್ಯಗಳು ಅಂಗಡಿಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮುನುಷ್ಯ ಹಣಕ್ಕಾಗಿ ಎಂತಹ ಕೃತ್ಯಕ್ಕೂ ಸಿದ್ದ ಎನ್ನುವುದಕ್ಕೇ ಇದು ಬಂದು ಉದಾಹರಣೆ.

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು