AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ ಮಹಿಳೆಯನ್ನು ವಂಚಿಸಿದ್ದವ ಅರೆಸ್ಟ್

ಫೇಸ್​ಬುಕ್ ಮೂಲಕ ಗೆಳೆತನ ಬೆಳೆಸಿ ಮಹಿಳೆಯನ್ನು ವಂಚಿಸಿದ ವ್ಯಕ್ತಿಯನ್ನು ಮೇಟಗಳ್ಳಿ ಪೊಲೀಸರು ಬಂಧಿಸಿ 20 ಗ್ರಾಂ ಚಿನ್ನ, ₹40 ಸಾವಿರ ನಗದು, ಎಟಿಎಂ ಕಾರ್ಡ್​ ಮತ್ತು ಬೈಕ್​ ವಶಪಡಿಸಿಕೊಂಡಿದ್ದಾರೆ.

ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ ಮಹಿಳೆಯನ್ನು ವಂಚಿಸಿದ್ದವ ಅರೆಸ್ಟ್
ಫೇಸ್​ಬುಕ್​ ಮುಖಾಂತರ ಮಹಿಳೆಯನ್ನು ವಂಚಿಸಿದ ವ್ಯಕ್ತಿ ಸೆರೆ
ಆಯೇಷಾ ಬಾನು
|

Updated on: Nov 24, 2020 | 11:54 AM

Share

ಮೈಸೂರು: ಫೇಸ್​ಬುಕ್​ನಲ್ಲಿ ಮಹಿಳೆಯೊಬ್ಬರನ್ನು ಪರಿಚಯಿಸಿಕೊಂಡು ಆತ್ಮೀಯತೆ ಬೆಳೆಸಿಕೊಂಡು ವಂಚಿಸಿದ್ದ ವ್ಯಕ್ತಿಯನ್ನು ಮೇಟಗಳ್ಳಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತನಿಂದ 20 ಗ್ರಾಂ ಚಿನ್ನ, ₹40 ಸಾವಿರ ನಗದು, ಎಟಿಎಂ ಕಾರ್ಡ್​ ಮತ್ತು ಬೈಕ್​ ವಶಪಡಿಸಿಕೊಳ್ಳಲಾಗಿದೆ.

ಬಿಎಂಶ್ರೀ ನಗರದ ಮಹಿಳೆಯೊಬ್ಬರನ್ನು ಫೇಸ್​ಬುಕ್​ನಲ್ಲಿ ಪರಿಚಯ ಮಾಡಿಕೊಂಡಿದ್ದ ಆರೋಪಿ ದೇವರಾಜು ಚಾಟ್​ ಮಾಡುತ್ತಾ ಗೆಳೆತನ ಬೆಳೆಸಿಕೊಂಡಿದ್ದ. ಭೇಟಿಯಾಗಲು ಬಂದಾಗ ಮಹಿಳೆಗೆ ನಿದ್ದೆ ಮಾತ್ರೆ ಕೊಟ್ಟು, ಎಟಿಎಂ ಕಾರ್ಡ್​, ಚಿನ್ನ ಮತ್ತು ನಗದು ದೋಚಿದ್ದ ಎಂದು ಪೊಲೀಸರು ಹೇಳಿದ್ದಾರೆ. ಇಂಥ ಇನ್ನಷ್ಟು ಪ್ರಕರಣಗಳ ವಿವರ ಪರಿಶೀಲಿಸುತ್ತಿರುವ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !