AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ ಮಹಿಳೆಯನ್ನು ವಂಚಿಸಿದ್ದವ ಅರೆಸ್ಟ್

ಫೇಸ್​ಬುಕ್ ಮೂಲಕ ಗೆಳೆತನ ಬೆಳೆಸಿ ಮಹಿಳೆಯನ್ನು ವಂಚಿಸಿದ ವ್ಯಕ್ತಿಯನ್ನು ಮೇಟಗಳ್ಳಿ ಪೊಲೀಸರು ಬಂಧಿಸಿ 20 ಗ್ರಾಂ ಚಿನ್ನ, ₹40 ಸಾವಿರ ನಗದು, ಎಟಿಎಂ ಕಾರ್ಡ್​ ಮತ್ತು ಬೈಕ್​ ವಶಪಡಿಸಿಕೊಂಡಿದ್ದಾರೆ.

ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ ಮಹಿಳೆಯನ್ನು ವಂಚಿಸಿದ್ದವ ಅರೆಸ್ಟ್
ಫೇಸ್​ಬುಕ್​ ಮುಖಾಂತರ ಮಹಿಳೆಯನ್ನು ವಂಚಿಸಿದ ವ್ಯಕ್ತಿ ಸೆರೆ
ಆಯೇಷಾ ಬಾನು
|

Updated on: Nov 24, 2020 | 11:54 AM

Share

ಮೈಸೂರು: ಫೇಸ್​ಬುಕ್​ನಲ್ಲಿ ಮಹಿಳೆಯೊಬ್ಬರನ್ನು ಪರಿಚಯಿಸಿಕೊಂಡು ಆತ್ಮೀಯತೆ ಬೆಳೆಸಿಕೊಂಡು ವಂಚಿಸಿದ್ದ ವ್ಯಕ್ತಿಯನ್ನು ಮೇಟಗಳ್ಳಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತನಿಂದ 20 ಗ್ರಾಂ ಚಿನ್ನ, ₹40 ಸಾವಿರ ನಗದು, ಎಟಿಎಂ ಕಾರ್ಡ್​ ಮತ್ತು ಬೈಕ್​ ವಶಪಡಿಸಿಕೊಳ್ಳಲಾಗಿದೆ.

ಬಿಎಂಶ್ರೀ ನಗರದ ಮಹಿಳೆಯೊಬ್ಬರನ್ನು ಫೇಸ್​ಬುಕ್​ನಲ್ಲಿ ಪರಿಚಯ ಮಾಡಿಕೊಂಡಿದ್ದ ಆರೋಪಿ ದೇವರಾಜು ಚಾಟ್​ ಮಾಡುತ್ತಾ ಗೆಳೆತನ ಬೆಳೆಸಿಕೊಂಡಿದ್ದ. ಭೇಟಿಯಾಗಲು ಬಂದಾಗ ಮಹಿಳೆಗೆ ನಿದ್ದೆ ಮಾತ್ರೆ ಕೊಟ್ಟು, ಎಟಿಎಂ ಕಾರ್ಡ್​, ಚಿನ್ನ ಮತ್ತು ನಗದು ದೋಚಿದ್ದ ಎಂದು ಪೊಲೀಸರು ಹೇಳಿದ್ದಾರೆ. ಇಂಥ ಇನ್ನಷ್ಟು ಪ್ರಕರಣಗಳ ವಿವರ ಪರಿಶೀಲಿಸುತ್ತಿರುವ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ