AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಸಾಯ್ ಘಾಟ್: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲು

ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ ಉಳಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. […]

ಗೋಸಾಯ್ ಘಾಟ್: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲು
ಆಯೇಷಾ ಬಾನು
| Edited By: |

Updated on:Oct 18, 2020 | 9:31 AM

Share

ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ.

3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ ಉಳಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಇನ್ನು ಇದೇ ನದಿ ಅಂಚಿನ ಕೃಷಿ ಭೂಮಿಯಲ್ಲಿ ಶೆಡ್ ಹಾಕಿಕೊಂಡು ಅಕ್ರಮವಾಗಿ ಅಸ್ಥಿ ವಿಸರ್ಜನೆ ದಂಧೆ ನಡೆಸುತ್ತಿರುವ ಆರೋಪ ಕೇಳಿ ಬಂದಿದೆ. ಆದರೆ ಈ ಬಗ್ಗೆ ಅಧಿಕಾರಿಗಳು ಮೌನ ಧರಿಸಿದ್ದಾರೆ. ಸದ್ಯ ಯುವಕನ‌ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಅಜ್ಜಿ ಸಾವಿನ ಜೊತೆಗೆ ಮೊಮ್ಮಗನ ಸಾವಾಗಿದ್ದು, ಕುಟುಂಬಸ್ಥರಿಗೆ ಕಣ್ಣೀರೆ ನದಿಯಂತೆ ಹರಿದಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹೇಳೋರು ಕೇಳೋರು ಇಲ್ವೇ? ಐತಿಹಾಸಿಕ ಕೋಟೆ ಕಲ್ಲು ಕೆಡವಿ ಅನಧಿಕೃತ ಶೆಡ್ ನಿರ್ಮಾಣ!

Published On - 9:29 am, Sun, 18 October 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ