AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಟೆಗೆ ತೆರಳಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು, ಇದು ಕೊಲೆಯೆಂದ ಮೃತನ ಸಹೋದರ

ಬೇಟೆಗೆ ಕರೆದೊಯ್ದು ನನ್ನ ಸಹೋದರನನ್ನು ಹತ್ಯೆಗೈದಿದ್ದಾರೆ ಎಂದು ಮೃತನ ತಮ್ಮ ಕೆ.ಹೆಚ್.ಕೀರ್ತಿ ಆರೋಪ ಮಾಡುತ್ತಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೀಗಾಗಿ ಬೆಳ್ಯಪ್ಪ ವಿರುದ್ಧ ಮೃತನ ತಮ್ಮ ಕೆ.ಹೆಚ್.ಕೀರ್ತಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೇಟೆಗೆ ತೆರಳಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು, ಇದು ಕೊಲೆಯೆಂದ ಮೃತನ ಸಹೋದರ
ಕೆ.ಹೆಚ್.ಪರಮೇಶ್ವರ
ಪೃಥ್ವಿಶಂಕರ
|

Updated on:Dec 22, 2020 | 11:21 AM

Share

ಕೊಡಗು: ಬೇಟೆಗೆ ತೆರಳಿದ್ದ ವೇಳೆ ಗುಂಡು ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದಲ್ಲಿ ನಡೆದಿದೆ.

ಕೆ.ಹೆಚ್. ಪರಮೇಶ್ವರ ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದು, ಮದೆನಾಡು ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಬೇಟೆಗೆ ತೆರಳಿದ್ದ ವೇಳೆ ಜೊತೆಗಾರ ಎ.ಎಂ. ಬೆಳ್ಳಿಯಪ್ಪ ಹಾರಿಸಿದ ಗುಂಡು ತಗುಲಿ ಕೆ.ಹೆಚ್. ಪರಮೇಶ್ವರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಆದರೆ ಬೇಟೆಗೆ ಕರೆದೊಯ್ದು ನನ್ನ ಸಹೋದರನನ್ನು ಹತ್ಯೆಗೈದಿದ್ದಾರೆ ಎಂದು ಮೃತನ ತಮ್ಮ ಕೆ.ಹೆಚ್. ಕೀರ್ತಿ ಆರೋಪ ಮಾಡುತ್ತಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೀಗಾಗಿ ಬೆಳ್ಳಿಯಪ್ಪ ವಿರುದ್ಧ ಮೃತನ ತಮ್ಮ ಕೆ.ಹೆಚ್.ಕೀರ್ತಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಕೊಡಗಿನಲ್ಲಿ ಕೋವಿ ಹಬ್ಬದ ಸಂಭ್ರಮ: ಬಂದೂಕಿಗೆ ಪೂಜೆ ಸಲ್ಲಿಸಿ, ನೃತ್ಯ ಪ್ರದರ್ಶಿಸಿ ಫುಲ್ ಮಸ್ತಿ..

Published On - 11:11 am, Tue, 22 December 20

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’