AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಟೆಗೆ ತೆರಳಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು, ಇದು ಕೊಲೆಯೆಂದ ಮೃತನ ಸಹೋದರ

ಬೇಟೆಗೆ ಕರೆದೊಯ್ದು ನನ್ನ ಸಹೋದರನನ್ನು ಹತ್ಯೆಗೈದಿದ್ದಾರೆ ಎಂದು ಮೃತನ ತಮ್ಮ ಕೆ.ಹೆಚ್.ಕೀರ್ತಿ ಆರೋಪ ಮಾಡುತ್ತಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೀಗಾಗಿ ಬೆಳ್ಯಪ್ಪ ವಿರುದ್ಧ ಮೃತನ ತಮ್ಮ ಕೆ.ಹೆಚ್.ಕೀರ್ತಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೇಟೆಗೆ ತೆರಳಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು, ಇದು ಕೊಲೆಯೆಂದ ಮೃತನ ಸಹೋದರ
ಕೆ.ಹೆಚ್.ಪರಮೇಶ್ವರ
ಪೃಥ್ವಿಶಂಕರ
|

Updated on:Dec 22, 2020 | 11:21 AM

Share

ಕೊಡಗು: ಬೇಟೆಗೆ ತೆರಳಿದ್ದ ವೇಳೆ ಗುಂಡು ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದಲ್ಲಿ ನಡೆದಿದೆ.

ಕೆ.ಹೆಚ್. ಪರಮೇಶ್ವರ ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದು, ಮದೆನಾಡು ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಬೇಟೆಗೆ ತೆರಳಿದ್ದ ವೇಳೆ ಜೊತೆಗಾರ ಎ.ಎಂ. ಬೆಳ್ಳಿಯಪ್ಪ ಹಾರಿಸಿದ ಗುಂಡು ತಗುಲಿ ಕೆ.ಹೆಚ್. ಪರಮೇಶ್ವರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಆದರೆ ಬೇಟೆಗೆ ಕರೆದೊಯ್ದು ನನ್ನ ಸಹೋದರನನ್ನು ಹತ್ಯೆಗೈದಿದ್ದಾರೆ ಎಂದು ಮೃತನ ತಮ್ಮ ಕೆ.ಹೆಚ್. ಕೀರ್ತಿ ಆರೋಪ ಮಾಡುತ್ತಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೀಗಾಗಿ ಬೆಳ್ಳಿಯಪ್ಪ ವಿರುದ್ಧ ಮೃತನ ತಮ್ಮ ಕೆ.ಹೆಚ್.ಕೀರ್ತಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಕೊಡಗಿನಲ್ಲಿ ಕೋವಿ ಹಬ್ಬದ ಸಂಭ್ರಮ: ಬಂದೂಕಿಗೆ ಪೂಜೆ ಸಲ್ಲಿಸಿ, ನೃತ್ಯ ಪ್ರದರ್ಶಿಸಿ ಫುಲ್ ಮಸ್ತಿ..

Published On - 11:11 am, Tue, 22 December 20

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!