AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಟೆಗೆ ತೆರಳಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು, ಇದು ಕೊಲೆಯೆಂದ ಮೃತನ ಸಹೋದರ

ಬೇಟೆಗೆ ಕರೆದೊಯ್ದು ನನ್ನ ಸಹೋದರನನ್ನು ಹತ್ಯೆಗೈದಿದ್ದಾರೆ ಎಂದು ಮೃತನ ತಮ್ಮ ಕೆ.ಹೆಚ್.ಕೀರ್ತಿ ಆರೋಪ ಮಾಡುತ್ತಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೀಗಾಗಿ ಬೆಳ್ಯಪ್ಪ ವಿರುದ್ಧ ಮೃತನ ತಮ್ಮ ಕೆ.ಹೆಚ್.ಕೀರ್ತಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೇಟೆಗೆ ತೆರಳಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು, ಇದು ಕೊಲೆಯೆಂದ ಮೃತನ ಸಹೋದರ
ಕೆ.ಹೆಚ್.ಪರಮೇಶ್ವರ
ಪೃಥ್ವಿಶಂಕರ
|

Updated on:Dec 22, 2020 | 11:21 AM

Share

ಕೊಡಗು: ಬೇಟೆಗೆ ತೆರಳಿದ್ದ ವೇಳೆ ಗುಂಡು ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದಲ್ಲಿ ನಡೆದಿದೆ.

ಕೆ.ಹೆಚ್. ಪರಮೇಶ್ವರ ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದು, ಮದೆನಾಡು ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಬೇಟೆಗೆ ತೆರಳಿದ್ದ ವೇಳೆ ಜೊತೆಗಾರ ಎ.ಎಂ. ಬೆಳ್ಳಿಯಪ್ಪ ಹಾರಿಸಿದ ಗುಂಡು ತಗುಲಿ ಕೆ.ಹೆಚ್. ಪರಮೇಶ್ವರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಆದರೆ ಬೇಟೆಗೆ ಕರೆದೊಯ್ದು ನನ್ನ ಸಹೋದರನನ್ನು ಹತ್ಯೆಗೈದಿದ್ದಾರೆ ಎಂದು ಮೃತನ ತಮ್ಮ ಕೆ.ಹೆಚ್. ಕೀರ್ತಿ ಆರೋಪ ಮಾಡುತ್ತಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೀಗಾಗಿ ಬೆಳ್ಳಿಯಪ್ಪ ವಿರುದ್ಧ ಮೃತನ ತಮ್ಮ ಕೆ.ಹೆಚ್.ಕೀರ್ತಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಕೊಡಗಿನಲ್ಲಿ ಕೋವಿ ಹಬ್ಬದ ಸಂಭ್ರಮ: ಬಂದೂಕಿಗೆ ಪೂಜೆ ಸಲ್ಲಿಸಿ, ನೃತ್ಯ ಪ್ರದರ್ಶಿಸಿ ಫುಲ್ ಮಸ್ತಿ..

Published On - 11:11 am, Tue, 22 December 20

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ