AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನ ಮಾಡಲು ಬಂದು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಖದೀಮ

ಬೆಂಗಳೂರು: ಕಳ್ಳತನ ಮಾಡಲು ಬಂದು ಮನೆಯವರ ಬಳಿಯೇ ರೆಡ್​ಹ್ಯಾಂಡ್ ಆಗಿ ಕಳ್ಳ ಸಿಕ್ಕಿಬಿದ್ದಿರುವ ಘಟನೆ ಜೆ.ಪಿ.ನಗರದ ನಾರಾಯಣ ಶಾಲೆ ಬಳಿ ನಡೆದಿದೆ. ಇಂದು ಮುಂಜಾನೆ ಮನೆಯೊಂದರ ಕಿಟಕಿ ಮೂಲಕ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಕದ್ದು ನೋಡ್ತಿದ್ದ. ಇದನ್ನು ತಿಳಿದ ಮನೆಯವರು ವ್ಯಕ್ತಿಯ ಕೈಯನ್ನು ಕಿಟಕಿಯಿಂದ ಎಳೆದು ಕಟ್ಟಿ ಹಾಕಿದ್ದಾರೆ. ಕಿಟಕಿ ಬಳಿ ಏನು ಮಾಡುತಿದ್ದೀಯಾ ಎಂಬ ಪ್ರಶ್ನೆಗೆ ತನಗೆ ಯಾರೋ ಹಿಂಬಾಲಿಸಿಕೊಂಡು ಬಂದರು ಅದಕ್ಕೆ ಕಿಟಕಿ ಹತ್ತಿದ್ದೇನೆ ಎಂದು ಆ ವ್ಯಕ್ತಿ ಉತ್ತರಿಸಿದ್ದಾನೆ. ಆ ವ್ಯಕ್ತಿ ಮೇಲ್ನೋಟಕ್ಕೆ ಮಾನಸಿಕ […]

ಕಳ್ಳತನ ಮಾಡಲು ಬಂದು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಖದೀಮ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 22, 2020 | 9:28 AM

Share

ಬೆಂಗಳೂರು: ಕಳ್ಳತನ ಮಾಡಲು ಬಂದು ಮನೆಯವರ ಬಳಿಯೇ ರೆಡ್​ಹ್ಯಾಂಡ್ ಆಗಿ ಕಳ್ಳ ಸಿಕ್ಕಿಬಿದ್ದಿರುವ ಘಟನೆ ಜೆ.ಪಿ.ನಗರದ ನಾರಾಯಣ ಶಾಲೆ ಬಳಿ ನಡೆದಿದೆ. ಇಂದು ಮುಂಜಾನೆ ಮನೆಯೊಂದರ ಕಿಟಕಿ ಮೂಲಕ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಕದ್ದು ನೋಡ್ತಿದ್ದ. ಇದನ್ನು ತಿಳಿದ ಮನೆಯವರು ವ್ಯಕ್ತಿಯ ಕೈಯನ್ನು ಕಿಟಕಿಯಿಂದ ಎಳೆದು ಕಟ್ಟಿ ಹಾಕಿದ್ದಾರೆ.

ಕಿಟಕಿ ಬಳಿ ಏನು ಮಾಡುತಿದ್ದೀಯಾ ಎಂಬ ಪ್ರಶ್ನೆಗೆ ತನಗೆ ಯಾರೋ ಹಿಂಬಾಲಿಸಿಕೊಂಡು ಬಂದರು ಅದಕ್ಕೆ ಕಿಟಕಿ ಹತ್ತಿದ್ದೇನೆ ಎಂದು ಆ ವ್ಯಕ್ತಿ ಉತ್ತರಿಸಿದ್ದಾನೆ. ಆ ವ್ಯಕ್ತಿ ಮೇಲ್ನೋಟಕ್ಕೆ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದು, ಸದ್ಯ ಅಗ್ನಿಶಾಮಕ ದಳ ಹಾಗೂ ಪುಟ್ಟೇನಹಳ್ಳಿ ಪೊಲೀಸರು ಆತನ್ನು ಕಿಟಕಿಯಿಂದ ಕೆಳಗೆ ಇಳಿಸಿದ್ದಾರೆ. ನಂತರ ಪುಟ್ಟೇನಹಳ್ಳಿ ಪೊಲೀಸರು ಆತನನ್ನ ಠಾಣೆಗೆ ಕರೆದೊಯ್ದಿದ್ದಾರೆ.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?