AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಸ್​ ಏಜಲೀಸ್​ಗೆ ಹೊರಟಿದ್ದ ವಿಮಾನದಲ್ಲಿದ್ದ ವ್ಯಕ್ತಿ ಕೊರೊನಾಗೆ ಬಲಿ

ಡಿಸೆಂಬರ್​ 18ರಂದು 69 ವರ್ಷದ ಇಸಾಯಿಸ್ ಹೆರ್ನಾಂಡೆಜ್ಒರ್ಲ್ಯಾಂಡೊನಿಂದ ಏಂಜಲೀಸ್​ಗೆ ಹೊರಟಿದ್ದರು. ಈ ವೇಳೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ಇವರು ಮೃತಪಟ್ಟಿದ್ದರು.

ಲಾಸ್​ ಏಜಲೀಸ್​ಗೆ ಹೊರಟಿದ್ದ ವಿಮಾನದಲ್ಲಿದ್ದ ವ್ಯಕ್ತಿ ಕೊರೊನಾಗೆ ಬಲಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 23, 2020 | 9:58 PM

Share

ವಾಷಿಂಗ್​ಟನ್​: ಫ್ಲೋರಿಡಾದಿಂದ ಅಮೆರಿಕದ ಲಾಸ್​ ಏಂಜಲೀಸ್​​​ಗೆ ತೆರಳುತ್ತಿದ್ದ ವ್ಯಕ್ತಿ ವೈದ್ಯಕೀಯ ತುರ್ತುಪರಿಸ್ಥಿತಿಗೆ ಒಳಗಾಗಿ ಮೃತಪಟ್ಟಿದ್ದರು. ಅವರು ಮೃತಪಡಲು ಕೊರೊನಾ ಕಾರಣ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

ಡಿ.18ರಂದು 69 ವರ್ಷದ ಇಸಾಯಿಸ್ ಹೆರ್ನಾಂಡೆಜ್ ಒರ್ಲ್ಯಾಂಡೊನಿಂದ ಏಂಜಲೀಸ್​ಗೆ ಹೊರಟಿದ್ದರು. ಈ ವೇಳೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ವಿಮಾನವನ್ನು ನ್ಯೂ ಓರ್ಲಿಯನ್ಸ್​ನತ್ತ ತಿರುಗಿಸಲಾಗಿತ್ತು. ವಿಮಾನ ಲ್ಯಾಂಡ್​ ಆದ ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈಗ ಅವರ ಸಾವಿನ ವರದಿಯಲ್ಲಿ ಅವರಿಗೆ ಕೊರೊನಾ ಇದ್ದ ವಿಚಾರ ದೃಢವಾಗಿದೆ.

ವಿಮಾನ ಏರುವುದಕ್ಕೂ ಮೊದಲು ಇಸಾಯಿಸ್​ಗೆ ಕೊರೊನಾದ ಯಾವುದೇ ಲಕ್ಷಣ ಇರಲಿಲ್ಲ. ಅಲ್ಲದೆ, ಕೊರೊನಾ ಟೆಸ್ಟ್​ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್​ ಎಂದಿತ್ತು. ಹೀಗಾಗಿ, ಅವರಿಗೆ ವಿಮಾನದಲ್ಲಿ ಹಾರಾಟ ನಡೆಸಲು ಅನುಮತಿ ನೀಡಲಾಗಿತ್ತು.

22 ಜನರಿಗೆ ಕೊರೊನಾ ಕಳೆದ ಕೆಲ ದಿನಗಳಿಂದ ಇಂಗ್ಲೆಂಡ್​ನಿಂದ ಭಾರತಕ್ಕೆ ಬಂದ 22 ಜನರಲ್ಲಿ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಭಾರತ-ಇಂಗ್ಲೆಂಡ್​ ನಡುವೆ ವಿಮಾನ ಹಾರಾಟ ಡಿ.31ರವರೆಗೆ ರದ್ದು ಮಾಡಲಾಗಿದೆ.

ಕೊರೊನಾ ಎರಡನೇ ಅಲೆ ಭೀತಿ ಬೆನ್ನಲ್ಲೇ ರಾಜ್ಯದಲ್ಲಿ ಇಳಿಮುಖವಾಯ್ತು ಕೊವಿಡ್ ಪ್ರಕರಣ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?