AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಸ್​ ಏಜಲೀಸ್​ಗೆ ಹೊರಟಿದ್ದ ವಿಮಾನದಲ್ಲಿದ್ದ ವ್ಯಕ್ತಿ ಕೊರೊನಾಗೆ ಬಲಿ

ಡಿಸೆಂಬರ್​ 18ರಂದು 69 ವರ್ಷದ ಇಸಾಯಿಸ್ ಹೆರ್ನಾಂಡೆಜ್ಒರ್ಲ್ಯಾಂಡೊನಿಂದ ಏಂಜಲೀಸ್​ಗೆ ಹೊರಟಿದ್ದರು. ಈ ವೇಳೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ಇವರು ಮೃತಪಟ್ಟಿದ್ದರು.

ಲಾಸ್​ ಏಜಲೀಸ್​ಗೆ ಹೊರಟಿದ್ದ ವಿಮಾನದಲ್ಲಿದ್ದ ವ್ಯಕ್ತಿ ಕೊರೊನಾಗೆ ಬಲಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 23, 2020 | 9:58 PM

Share

ವಾಷಿಂಗ್​ಟನ್​: ಫ್ಲೋರಿಡಾದಿಂದ ಅಮೆರಿಕದ ಲಾಸ್​ ಏಂಜಲೀಸ್​​​ಗೆ ತೆರಳುತ್ತಿದ್ದ ವ್ಯಕ್ತಿ ವೈದ್ಯಕೀಯ ತುರ್ತುಪರಿಸ್ಥಿತಿಗೆ ಒಳಗಾಗಿ ಮೃತಪಟ್ಟಿದ್ದರು. ಅವರು ಮೃತಪಡಲು ಕೊರೊನಾ ಕಾರಣ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

ಡಿ.18ರಂದು 69 ವರ್ಷದ ಇಸಾಯಿಸ್ ಹೆರ್ನಾಂಡೆಜ್ ಒರ್ಲ್ಯಾಂಡೊನಿಂದ ಏಂಜಲೀಸ್​ಗೆ ಹೊರಟಿದ್ದರು. ಈ ವೇಳೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ವಿಮಾನವನ್ನು ನ್ಯೂ ಓರ್ಲಿಯನ್ಸ್​ನತ್ತ ತಿರುಗಿಸಲಾಗಿತ್ತು. ವಿಮಾನ ಲ್ಯಾಂಡ್​ ಆದ ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈಗ ಅವರ ಸಾವಿನ ವರದಿಯಲ್ಲಿ ಅವರಿಗೆ ಕೊರೊನಾ ಇದ್ದ ವಿಚಾರ ದೃಢವಾಗಿದೆ.

ವಿಮಾನ ಏರುವುದಕ್ಕೂ ಮೊದಲು ಇಸಾಯಿಸ್​ಗೆ ಕೊರೊನಾದ ಯಾವುದೇ ಲಕ್ಷಣ ಇರಲಿಲ್ಲ. ಅಲ್ಲದೆ, ಕೊರೊನಾ ಟೆಸ್ಟ್​ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್​ ಎಂದಿತ್ತು. ಹೀಗಾಗಿ, ಅವರಿಗೆ ವಿಮಾನದಲ್ಲಿ ಹಾರಾಟ ನಡೆಸಲು ಅನುಮತಿ ನೀಡಲಾಗಿತ್ತು.

22 ಜನರಿಗೆ ಕೊರೊನಾ ಕಳೆದ ಕೆಲ ದಿನಗಳಿಂದ ಇಂಗ್ಲೆಂಡ್​ನಿಂದ ಭಾರತಕ್ಕೆ ಬಂದ 22 ಜನರಲ್ಲಿ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಭಾರತ-ಇಂಗ್ಲೆಂಡ್​ ನಡುವೆ ವಿಮಾನ ಹಾರಾಟ ಡಿ.31ರವರೆಗೆ ರದ್ದು ಮಾಡಲಾಗಿದೆ.

ಕೊರೊನಾ ಎರಡನೇ ಅಲೆ ಭೀತಿ ಬೆನ್ನಲ್ಲೇ ರಾಜ್ಯದಲ್ಲಿ ಇಳಿಮುಖವಾಯ್ತು ಕೊವಿಡ್ ಪ್ರಕರಣ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್