AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೊಬೆಷನರಿ PSIಗೆ ಆವಾಜ್ ಹಾಕಿದ್ದ ಬಿಜೆಪಿ ಜಿಲ್ಲಾಧ್ಯಕ್ಷನಿಗೆ ಮುಂದೇನಾಯ್ತು?

ಮಂಡ್ಯ: ಕೊರೊನಾ ವಿರುದ್ಧ ಹೋರಾಡಲು ತಮ್ಮ ಮನೆ ಮಠಗಳ ಬಗ್ಗೆ ಯೋಚಿಸದೆ ಹಗಲು ರಾತ್ರಿ ಎನ್ನದೆ ದುಡಿಯುತ್ತಿರುವ ಕೊರೊನಾ ವಾರಿಯಸ್ ಮೇಲಿನ ದರ್ಪ ಮುಂದುವರೆದಿದೆ. ಮಂಡ್ಯ ಜಿಲ್ಲೆ ಕೆಆರ್‌ಪೇಟೆಯ ಪ್ರೊಷನರಿ ಪಿಎಸ್‌ಐ ಮೇಲೆ ದೌರ್ಜನ್ಯ ಮಾಡಿದ್ದ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಆಗಿದ್ದಾರೆ. ಹಿನ್ನೆಲೆ: ವಾಹನ ತಪಾಸಣೆ ವೇಳೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಆರ್.ಪೇಟೆಯಲ್ಲಿ ಪ್ರೊಬೆಷನರಿ PSI ನಿಖಿತಾಗೆ ಆವಾಜ್ ಹಾಕಿದ್ದರು. ಸಂಜೆ 7 ಗಂಟೆಯಲ್ಲಿ ಕೆ.ಆರ್.ಪೇಟೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್ ಕಾರಿನಲ್ಲಿ […]

ಪ್ರೊಬೆಷನರಿ PSIಗೆ ಆವಾಜ್ ಹಾಕಿದ್ದ ಬಿಜೆಪಿ ಜಿಲ್ಲಾಧ್ಯಕ್ಷನಿಗೆ ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on:May 07, 2020 | 10:30 AM

Share

ಮಂಡ್ಯ: ಕೊರೊನಾ ವಿರುದ್ಧ ಹೋರಾಡಲು ತಮ್ಮ ಮನೆ ಮಠಗಳ ಬಗ್ಗೆ ಯೋಚಿಸದೆ ಹಗಲು ರಾತ್ರಿ ಎನ್ನದೆ ದುಡಿಯುತ್ತಿರುವ ಕೊರೊನಾ ವಾರಿಯಸ್ ಮೇಲಿನ ದರ್ಪ ಮುಂದುವರೆದಿದೆ. ಮಂಡ್ಯ ಜಿಲ್ಲೆ ಕೆಆರ್‌ಪೇಟೆಯ ಪ್ರೊಷನರಿ ಪಿಎಸ್‌ಐ ಮೇಲೆ ದೌರ್ಜನ್ಯ ಮಾಡಿದ್ದ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಆಗಿದ್ದಾರೆ.

ಹಿನ್ನೆಲೆ: ವಾಹನ ತಪಾಸಣೆ ವೇಳೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಆರ್.ಪೇಟೆಯಲ್ಲಿ ಪ್ರೊಬೆಷನರಿ PSI ನಿಖಿತಾಗೆ ಆವಾಜ್ ಹಾಕಿದ್ದರು. ಸಂಜೆ 7 ಗಂಟೆಯಲ್ಲಿ ಕೆ.ಆರ್.ಪೇಟೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸಂಜೆ 7 ಗಂಟೆ ನಂತರ ನಿಷೇಧಾಜ್ಞೆ ಇರುವುದರಿಂದ ಸಂಚರಿಸಬಾರದೆಂದು PSI ನಿಖಿತಾ ಸೂಚಿಸಿದ್ರು. ಈ ಮಾತಿಗೆ ಗರಂ ಆದ ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊಬೆಷನರಿ ಪಿಎಸ್‌ಐ ನಿಖಿತಾಗೆ ಆವಾಜ್ ಹಾಕಿದ್ರು.

ನಾನು ಬಿಜೆಪಿ ಜಿಲ್ಲಾಧ್ಯಕ್ಷ, ನನ್ನನ್ನು ನೀನು ಕೇಳುವಂತಿಲ್ಲ. ನಿನ್ನದು ಅತಿಯಾಗುತ್ತಿದೆ, ನೀನು ಇನ್ನೂ ಪಿಎಸ್‌ಐ ಆಗಿಲ್ಲ. ನೀನು ಇನ್ನೂ ಪ್ರೊಬೆಷನರಿ ಪಿಎಸ್‌ಐ ಅಷ್ಟೇ. ನಾನು ಸಿಎಂ, ಡಿಸಿಎಂ, ಡಿಸಿ, SPಗೆ ಕಾಲ್ ಮಾಡುತ್ತೇನೆ. ನೀನು ನನ್ನ ಮೇಲೆ ಹಲ್ಲೆ ಮಾಡಿದೆ ಎಂದು ದೂರು ನೀಡ್ತೀನಿ. ನಿನನ್ನ ಕೆಲಸದಿಂದ‌ ತೆಗೆಸುತ್ತೇನೆ ಎಂದು ಆವಾಜ್ ಹಾಕಿದ್ರು ಎಂಬ ಆರೋಪ ಕೇಳಿ ಬಂದಿತ್ತು.

ನಿಖಿತಾ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಟೌನ್ ಠಾಣೆಯಲ್ಲಿ ವಿಜಯ್‌ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ಸ್ಟೇಷನ್ ಬೇಲ್ ಮೇಲೆ ವಿಜಯ್‌ಕುಮಾರ್ ರಿಲೀಸ್ ಆಗಿದ್ದಾರೆ. ಕೊರೊನಾ ವಾರಿಯಸ್ ಮೇಲೆ ದೌರ್ಜನ್ಯ ಮಾಡೋ ರಾಜಕೀಯ ಪುಂಡರಿಗೆ ಜೈಲು ಶಿಕ್ಷೆ ಅಲ್ಲ, ಸ್ಟೇಷನ್ ಬೇಲ್ ಸಿಗುತ್ತೆ.

Published On - 8:20 am, Thu, 7 May 20

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ