AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೊಬೆಷನರಿ PSIಗೆ ಆವಾಜ್ ಹಾಕಿದ್ದ ಬಿಜೆಪಿ ಜಿಲ್ಲಾಧ್ಯಕ್ಷನಿಗೆ ಮುಂದೇನಾಯ್ತು?

ಮಂಡ್ಯ: ಕೊರೊನಾ ವಿರುದ್ಧ ಹೋರಾಡಲು ತಮ್ಮ ಮನೆ ಮಠಗಳ ಬಗ್ಗೆ ಯೋಚಿಸದೆ ಹಗಲು ರಾತ್ರಿ ಎನ್ನದೆ ದುಡಿಯುತ್ತಿರುವ ಕೊರೊನಾ ವಾರಿಯಸ್ ಮೇಲಿನ ದರ್ಪ ಮುಂದುವರೆದಿದೆ. ಮಂಡ್ಯ ಜಿಲ್ಲೆ ಕೆಆರ್‌ಪೇಟೆಯ ಪ್ರೊಷನರಿ ಪಿಎಸ್‌ಐ ಮೇಲೆ ದೌರ್ಜನ್ಯ ಮಾಡಿದ್ದ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಆಗಿದ್ದಾರೆ. ಹಿನ್ನೆಲೆ: ವಾಹನ ತಪಾಸಣೆ ವೇಳೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಆರ್.ಪೇಟೆಯಲ್ಲಿ ಪ್ರೊಬೆಷನರಿ PSI ನಿಖಿತಾಗೆ ಆವಾಜ್ ಹಾಕಿದ್ದರು. ಸಂಜೆ 7 ಗಂಟೆಯಲ್ಲಿ ಕೆ.ಆರ್.ಪೇಟೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್ ಕಾರಿನಲ್ಲಿ […]

ಪ್ರೊಬೆಷನರಿ PSIಗೆ ಆವಾಜ್ ಹಾಕಿದ್ದ ಬಿಜೆಪಿ ಜಿಲ್ಲಾಧ್ಯಕ್ಷನಿಗೆ ಮುಂದೇನಾಯ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 07, 2020 | 10:30 AM

Share

ಮಂಡ್ಯ: ಕೊರೊನಾ ವಿರುದ್ಧ ಹೋರಾಡಲು ತಮ್ಮ ಮನೆ ಮಠಗಳ ಬಗ್ಗೆ ಯೋಚಿಸದೆ ಹಗಲು ರಾತ್ರಿ ಎನ್ನದೆ ದುಡಿಯುತ್ತಿರುವ ಕೊರೊನಾ ವಾರಿಯಸ್ ಮೇಲಿನ ದರ್ಪ ಮುಂದುವರೆದಿದೆ. ಮಂಡ್ಯ ಜಿಲ್ಲೆ ಕೆಆರ್‌ಪೇಟೆಯ ಪ್ರೊಷನರಿ ಪಿಎಸ್‌ಐ ಮೇಲೆ ದೌರ್ಜನ್ಯ ಮಾಡಿದ್ದ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಆಗಿದ್ದಾರೆ.

ಹಿನ್ನೆಲೆ: ವಾಹನ ತಪಾಸಣೆ ವೇಳೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಆರ್.ಪೇಟೆಯಲ್ಲಿ ಪ್ರೊಬೆಷನರಿ PSI ನಿಖಿತಾಗೆ ಆವಾಜ್ ಹಾಕಿದ್ದರು. ಸಂಜೆ 7 ಗಂಟೆಯಲ್ಲಿ ಕೆ.ಆರ್.ಪೇಟೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸಂಜೆ 7 ಗಂಟೆ ನಂತರ ನಿಷೇಧಾಜ್ಞೆ ಇರುವುದರಿಂದ ಸಂಚರಿಸಬಾರದೆಂದು PSI ನಿಖಿತಾ ಸೂಚಿಸಿದ್ರು. ಈ ಮಾತಿಗೆ ಗರಂ ಆದ ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊಬೆಷನರಿ ಪಿಎಸ್‌ಐ ನಿಖಿತಾಗೆ ಆವಾಜ್ ಹಾಕಿದ್ರು.

ನಾನು ಬಿಜೆಪಿ ಜಿಲ್ಲಾಧ್ಯಕ್ಷ, ನನ್ನನ್ನು ನೀನು ಕೇಳುವಂತಿಲ್ಲ. ನಿನ್ನದು ಅತಿಯಾಗುತ್ತಿದೆ, ನೀನು ಇನ್ನೂ ಪಿಎಸ್‌ಐ ಆಗಿಲ್ಲ. ನೀನು ಇನ್ನೂ ಪ್ರೊಬೆಷನರಿ ಪಿಎಸ್‌ಐ ಅಷ್ಟೇ. ನಾನು ಸಿಎಂ, ಡಿಸಿಎಂ, ಡಿಸಿ, SPಗೆ ಕಾಲ್ ಮಾಡುತ್ತೇನೆ. ನೀನು ನನ್ನ ಮೇಲೆ ಹಲ್ಲೆ ಮಾಡಿದೆ ಎಂದು ದೂರು ನೀಡ್ತೀನಿ. ನಿನನ್ನ ಕೆಲಸದಿಂದ‌ ತೆಗೆಸುತ್ತೇನೆ ಎಂದು ಆವಾಜ್ ಹಾಕಿದ್ರು ಎಂಬ ಆರೋಪ ಕೇಳಿ ಬಂದಿತ್ತು.

ನಿಖಿತಾ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಟೌನ್ ಠಾಣೆಯಲ್ಲಿ ವಿಜಯ್‌ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ಸ್ಟೇಷನ್ ಬೇಲ್ ಮೇಲೆ ವಿಜಯ್‌ಕುಮಾರ್ ರಿಲೀಸ್ ಆಗಿದ್ದಾರೆ. ಕೊರೊನಾ ವಾರಿಯಸ್ ಮೇಲೆ ದೌರ್ಜನ್ಯ ಮಾಡೋ ರಾಜಕೀಯ ಪುಂಡರಿಗೆ ಜೈಲು ಶಿಕ್ಷೆ ಅಲ್ಲ, ಸ್ಟೇಷನ್ ಬೇಲ್ ಸಿಗುತ್ತೆ.

Published On - 8:20 am, Thu, 7 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ