AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ಇದ್ರೂ ಮೇಲುಕೋಟೆಯಲ್ಲಿಂದು ಬ್ರಹ್ಮೋತ್ಸವ!

ಮಂಡ್ಯ: ಇಂದು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಸರ್ಕಾರದ ಆದೇಶ ಮೀರಿ ಮೇಲುಕೋಟೆಯಲ್ಲಿಂದು ಕೃಷ್ಣರಾಜಮುಡಿ ಬ್ರಹ್ಮೋತ್ಸವ ನಡೆಯುತ್ತಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮೋತ್ಸವಕ್ಕೆ ಮಂಡ್ಯ ಜಿಲ್ಲಾಡಳಿತ ಅನುಮತಿ ನೀಡಿದೆ. ಬ್ರಹ್ಮೋತ್ಸವದಲ್ಲಿ 60 ವರ್ಷ ಮೇಲ್ಪಟ್ಟವರು ಕೂಡ ಭಾಗಿಯಾಗುತ್ತಿದ್ದಾರೆ. ಅಲ್ಲದೆ ವಿವಿಧ ಕಡೆಗಳಿಂದ ಜನ ಬಂರುವ ಸಾಧ್ಯತೆ ಇದೆ. ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ 1 ದಿನ ಮುಂಚಿತವಾಗಿಯೇ ಅಂದ್ರೆ ನಿನ್ನೆಯೇ ಜಿಲ್ಲಾಡಳಿತ ಕೃಷ್ಣರಾಜಮುಡಿ ಹಸ್ತಾಂತರಿಸಿದೆ. […]

ಸಂಡೇ ಲಾಕ್​ಡೌನ್ ಇದ್ರೂ ಮೇಲುಕೋಟೆಯಲ್ಲಿಂದು ಬ್ರಹ್ಮೋತ್ಸವ!
ಆಯೇಷಾ ಬಾನು
| Edited By: |

Updated on:Jul 12, 2020 | 1:06 PM

Share

ಮಂಡ್ಯ: ಇಂದು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಸರ್ಕಾರದ ಆದೇಶ ಮೀರಿ ಮೇಲುಕೋಟೆಯಲ್ಲಿಂದು ಕೃಷ್ಣರಾಜಮುಡಿ ಬ್ರಹ್ಮೋತ್ಸವ ನಡೆಯುತ್ತಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮೋತ್ಸವಕ್ಕೆ ಮಂಡ್ಯ ಜಿಲ್ಲಾಡಳಿತ ಅನುಮತಿ ನೀಡಿದೆ. ಬ್ರಹ್ಮೋತ್ಸವದಲ್ಲಿ 60 ವರ್ಷ ಮೇಲ್ಪಟ್ಟವರು ಕೂಡ ಭಾಗಿಯಾಗುತ್ತಿದ್ದಾರೆ. ಅಲ್ಲದೆ ವಿವಿಧ ಕಡೆಗಳಿಂದ ಜನ ಬಂರುವ ಸಾಧ್ಯತೆ ಇದೆ. ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ 1 ದಿನ ಮುಂಚಿತವಾಗಿಯೇ ಅಂದ್ರೆ ನಿನ್ನೆಯೇ ಜಿಲ್ಲಾಡಳಿತ ಕೃಷ್ಣರಾಜಮುಡಿ ಹಸ್ತಾಂತರಿಸಿದೆ.

ವಜ್ರಾಂಗಿ ಆಭರಣ ಕಳವು ವಿಚಾರ ಕೋರ್ಟ್‌ನಲ್ಲಿದೆ. ಹೀಗಿದ್ರೂ ಒಂದು ದಿನ ಮುಂಚಿತವಾಗಿ ಕಿರೀಟ ಹಸ್ತಾಂತರಿಸಲಾಗಿದೆ. ಇಷ್ಟು ವರ್ಷ ಉತ್ಸವದ ದಿನ ಮಾತ್ರ ಕಿರೀಟ ನೀಡಲಾಗುತ್ತಿತ್ತು. ಆದ್ರೆ ಸಂಡೇ ಲಾಕ್​ಡೌನ್ ಹಿನ್ನೆಲೆಯಲ್ಲಿ ಒಂದು ದಿನ ಮುಂಚೆಯೇ ನೀಡಲಾಗಿದೆ. ಆದ್ರೆ ಬ್ರಹ್ಮೋತ್ಸವವನ್ನು ಎಲ್ಲ ರೀತಿಯ ನಿಯಮಗಳನ್ನು ಪಾಲಿಸಿ ದೇವಾಲಯದ ಆವರಣದಲ್ಲೇ ಮಾಡಲಾಗುತ್ತೆ ಎಂದಿದ್ದಾರೆ. ನೂರಾರು ಜನ ಬ್ರಹ್ಮೋತ್ಸವದಲ್ಲಿ ಸೇರಿದರೆ ಸಾಮಾಜಿಕ ಅಂತರ ಕಾಪಾಡುವುದು ಅಸಾಧ್ಯವಾಗಬಹುದು ಎಂಬುವುದು ಕೆಲವರ ಅಭಿಪ್ರಾಯ.

Published On - 8:20 am, Sun, 12 July 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ