AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ಇದ್ರೂ ಮೇಲುಕೋಟೆಯಲ್ಲಿಂದು ಬ್ರಹ್ಮೋತ್ಸವ!

ಮಂಡ್ಯ: ಇಂದು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಸರ್ಕಾರದ ಆದೇಶ ಮೀರಿ ಮೇಲುಕೋಟೆಯಲ್ಲಿಂದು ಕೃಷ್ಣರಾಜಮುಡಿ ಬ್ರಹ್ಮೋತ್ಸವ ನಡೆಯುತ್ತಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮೋತ್ಸವಕ್ಕೆ ಮಂಡ್ಯ ಜಿಲ್ಲಾಡಳಿತ ಅನುಮತಿ ನೀಡಿದೆ. ಬ್ರಹ್ಮೋತ್ಸವದಲ್ಲಿ 60 ವರ್ಷ ಮೇಲ್ಪಟ್ಟವರು ಕೂಡ ಭಾಗಿಯಾಗುತ್ತಿದ್ದಾರೆ. ಅಲ್ಲದೆ ವಿವಿಧ ಕಡೆಗಳಿಂದ ಜನ ಬಂರುವ ಸಾಧ್ಯತೆ ಇದೆ. ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ 1 ದಿನ ಮುಂಚಿತವಾಗಿಯೇ ಅಂದ್ರೆ ನಿನ್ನೆಯೇ ಜಿಲ್ಲಾಡಳಿತ ಕೃಷ್ಣರಾಜಮುಡಿ ಹಸ್ತಾಂತರಿಸಿದೆ. […]

ಸಂಡೇ ಲಾಕ್​ಡೌನ್ ಇದ್ರೂ ಮೇಲುಕೋಟೆಯಲ್ಲಿಂದು ಬ್ರಹ್ಮೋತ್ಸವ!
ಆಯೇಷಾ ಬಾನು
| Edited By: |

Updated on:Jul 12, 2020 | 1:06 PM

Share

ಮಂಡ್ಯ: ಇಂದು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಸರ್ಕಾರದ ಆದೇಶ ಮೀರಿ ಮೇಲುಕೋಟೆಯಲ್ಲಿಂದು ಕೃಷ್ಣರಾಜಮುಡಿ ಬ್ರಹ್ಮೋತ್ಸವ ನಡೆಯುತ್ತಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮೋತ್ಸವಕ್ಕೆ ಮಂಡ್ಯ ಜಿಲ್ಲಾಡಳಿತ ಅನುಮತಿ ನೀಡಿದೆ. ಬ್ರಹ್ಮೋತ್ಸವದಲ್ಲಿ 60 ವರ್ಷ ಮೇಲ್ಪಟ್ಟವರು ಕೂಡ ಭಾಗಿಯಾಗುತ್ತಿದ್ದಾರೆ. ಅಲ್ಲದೆ ವಿವಿಧ ಕಡೆಗಳಿಂದ ಜನ ಬಂರುವ ಸಾಧ್ಯತೆ ಇದೆ. ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ 1 ದಿನ ಮುಂಚಿತವಾಗಿಯೇ ಅಂದ್ರೆ ನಿನ್ನೆಯೇ ಜಿಲ್ಲಾಡಳಿತ ಕೃಷ್ಣರಾಜಮುಡಿ ಹಸ್ತಾಂತರಿಸಿದೆ.

ವಜ್ರಾಂಗಿ ಆಭರಣ ಕಳವು ವಿಚಾರ ಕೋರ್ಟ್‌ನಲ್ಲಿದೆ. ಹೀಗಿದ್ರೂ ಒಂದು ದಿನ ಮುಂಚಿತವಾಗಿ ಕಿರೀಟ ಹಸ್ತಾಂತರಿಸಲಾಗಿದೆ. ಇಷ್ಟು ವರ್ಷ ಉತ್ಸವದ ದಿನ ಮಾತ್ರ ಕಿರೀಟ ನೀಡಲಾಗುತ್ತಿತ್ತು. ಆದ್ರೆ ಸಂಡೇ ಲಾಕ್​ಡೌನ್ ಹಿನ್ನೆಲೆಯಲ್ಲಿ ಒಂದು ದಿನ ಮುಂಚೆಯೇ ನೀಡಲಾಗಿದೆ. ಆದ್ರೆ ಬ್ರಹ್ಮೋತ್ಸವವನ್ನು ಎಲ್ಲ ರೀತಿಯ ನಿಯಮಗಳನ್ನು ಪಾಲಿಸಿ ದೇವಾಲಯದ ಆವರಣದಲ್ಲೇ ಮಾಡಲಾಗುತ್ತೆ ಎಂದಿದ್ದಾರೆ. ನೂರಾರು ಜನ ಬ್ರಹ್ಮೋತ್ಸವದಲ್ಲಿ ಸೇರಿದರೆ ಸಾಮಾಜಿಕ ಅಂತರ ಕಾಪಾಡುವುದು ಅಸಾಧ್ಯವಾಗಬಹುದು ಎಂಬುವುದು ಕೆಲವರ ಅಭಿಪ್ರಾಯ.

Published On - 8:20 am, Sun, 12 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್