AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ಇದ್ರೂ ಮೇಲುಕೋಟೆಯಲ್ಲಿಂದು ಬ್ರಹ್ಮೋತ್ಸವ!

ಮಂಡ್ಯ: ಇಂದು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಸರ್ಕಾರದ ಆದೇಶ ಮೀರಿ ಮೇಲುಕೋಟೆಯಲ್ಲಿಂದು ಕೃಷ್ಣರಾಜಮುಡಿ ಬ್ರಹ್ಮೋತ್ಸವ ನಡೆಯುತ್ತಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮೋತ್ಸವಕ್ಕೆ ಮಂಡ್ಯ ಜಿಲ್ಲಾಡಳಿತ ಅನುಮತಿ ನೀಡಿದೆ. ಬ್ರಹ್ಮೋತ್ಸವದಲ್ಲಿ 60 ವರ್ಷ ಮೇಲ್ಪಟ್ಟವರು ಕೂಡ ಭಾಗಿಯಾಗುತ್ತಿದ್ದಾರೆ. ಅಲ್ಲದೆ ವಿವಿಧ ಕಡೆಗಳಿಂದ ಜನ ಬಂರುವ ಸಾಧ್ಯತೆ ಇದೆ. ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ 1 ದಿನ ಮುಂಚಿತವಾಗಿಯೇ ಅಂದ್ರೆ ನಿನ್ನೆಯೇ ಜಿಲ್ಲಾಡಳಿತ ಕೃಷ್ಣರಾಜಮುಡಿ ಹಸ್ತಾಂತರಿಸಿದೆ. […]

ಸಂಡೇ ಲಾಕ್​ಡೌನ್ ಇದ್ರೂ ಮೇಲುಕೋಟೆಯಲ್ಲಿಂದು ಬ್ರಹ್ಮೋತ್ಸವ!
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 12, 2020 | 1:06 PM

Share

ಮಂಡ್ಯ: ಇಂದು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಸರ್ಕಾರದ ಆದೇಶ ಮೀರಿ ಮೇಲುಕೋಟೆಯಲ್ಲಿಂದು ಕೃಷ್ಣರಾಜಮುಡಿ ಬ್ರಹ್ಮೋತ್ಸವ ನಡೆಯುತ್ತಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮೋತ್ಸವಕ್ಕೆ ಮಂಡ್ಯ ಜಿಲ್ಲಾಡಳಿತ ಅನುಮತಿ ನೀಡಿದೆ. ಬ್ರಹ್ಮೋತ್ಸವದಲ್ಲಿ 60 ವರ್ಷ ಮೇಲ್ಪಟ್ಟವರು ಕೂಡ ಭಾಗಿಯಾಗುತ್ತಿದ್ದಾರೆ. ಅಲ್ಲದೆ ವಿವಿಧ ಕಡೆಗಳಿಂದ ಜನ ಬಂರುವ ಸಾಧ್ಯತೆ ಇದೆ. ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ 1 ದಿನ ಮುಂಚಿತವಾಗಿಯೇ ಅಂದ್ರೆ ನಿನ್ನೆಯೇ ಜಿಲ್ಲಾಡಳಿತ ಕೃಷ್ಣರಾಜಮುಡಿ ಹಸ್ತಾಂತರಿಸಿದೆ.

ವಜ್ರಾಂಗಿ ಆಭರಣ ಕಳವು ವಿಚಾರ ಕೋರ್ಟ್‌ನಲ್ಲಿದೆ. ಹೀಗಿದ್ರೂ ಒಂದು ದಿನ ಮುಂಚಿತವಾಗಿ ಕಿರೀಟ ಹಸ್ತಾಂತರಿಸಲಾಗಿದೆ. ಇಷ್ಟು ವರ್ಷ ಉತ್ಸವದ ದಿನ ಮಾತ್ರ ಕಿರೀಟ ನೀಡಲಾಗುತ್ತಿತ್ತು. ಆದ್ರೆ ಸಂಡೇ ಲಾಕ್​ಡೌನ್ ಹಿನ್ನೆಲೆಯಲ್ಲಿ ಒಂದು ದಿನ ಮುಂಚೆಯೇ ನೀಡಲಾಗಿದೆ. ಆದ್ರೆ ಬ್ರಹ್ಮೋತ್ಸವವನ್ನು ಎಲ್ಲ ರೀತಿಯ ನಿಯಮಗಳನ್ನು ಪಾಲಿಸಿ ದೇವಾಲಯದ ಆವರಣದಲ್ಲೇ ಮಾಡಲಾಗುತ್ತೆ ಎಂದಿದ್ದಾರೆ. ನೂರಾರು ಜನ ಬ್ರಹ್ಮೋತ್ಸವದಲ್ಲಿ ಸೇರಿದರೆ ಸಾಮಾಜಿಕ ಅಂತರ ಕಾಪಾಡುವುದು ಅಸಾಧ್ಯವಾಗಬಹುದು ಎಂಬುವುದು ಕೆಲವರ ಅಭಿಪ್ರಾಯ.

Published On - 8:20 am, Sun, 12 July 20

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!