AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುದಾನ ಬೇಕು ಅಂದ್ರೆ CM ಗೆ ಬೆಣ್ಣೆ ಹೊಡೀಬೇಕಾ? ಸಚಿವ ನಾರಾಯಣಗೌಡ ಹೇಳಿದ್ದೇನು?

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಮ್ಮ ಬೆಂಬಲಿಗರ ಬಳಿ ಮಾತನಾಡುತ್ತಾ, ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಬಗ್ಗೆ ಗಂಭೀರ ವಿಚಾರ ಹೇಳಿದ್ದಾರೆ. ಅನುದಾನ ಬೇಕು ಅಂದ್ರೆ ಸಿಎಂಗೆ ಬೆಣ್ಣೆ ಹೊಡೀಬೇಕಂತೆ! 600 ಕೋಟಿ ರೂ ಅಂದ್ರೆ ಸಿಎಂ ಫೈಲ್ ಬಿಸಾಕ್ತಾರಂತೆ. ಹಾಗಂತ ಸಚಿವ ನಾರಾಯಣಗೌಡ ಕ್ಯಾಮೆರಾ ಮುಂದೆ ಹೇಳಿರುವ ವಿಡಿಯೋ ಹೇಳಿಕೆ ವೈರಲ್ ಆಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ತಾಲೂಕು ಬಿಜೆಪಿ ಮುಖಂಡನ ಅಭಿನಂದನೆ ವೇಳೆ ಹೀಗೆ ಹೇಳಿದ್ದಾರೆ. ತಾಲೂಕು ಬಿಜೆಪಿ […]

ಅನುದಾನ ಬೇಕು ಅಂದ್ರೆ CM ಗೆ ಬೆಣ್ಣೆ ಹೊಡೀಬೇಕಾ? ಸಚಿವ ನಾರಾಯಣಗೌಡ ಹೇಳಿದ್ದೇನು?
ಸಾಧು ಶ್ರೀನಾಥ್​
| Edited By: |

Updated on:Jun 15, 2020 | 4:14 PM

Share

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಮ್ಮ ಬೆಂಬಲಿಗರ ಬಳಿ ಮಾತನಾಡುತ್ತಾ, ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಬಗ್ಗೆ ಗಂಭೀರ ವಿಚಾರ ಹೇಳಿದ್ದಾರೆ. ಅನುದಾನ ಬೇಕು ಅಂದ್ರೆ ಸಿಎಂಗೆ ಬೆಣ್ಣೆ ಹೊಡೀಬೇಕಂತೆ! 600 ಕೋಟಿ ರೂ ಅಂದ್ರೆ ಸಿಎಂ ಫೈಲ್ ಬಿಸಾಕ್ತಾರಂತೆ. ಹಾಗಂತ ಸಚಿವ ನಾರಾಯಣಗೌಡ ಕ್ಯಾಮೆರಾ ಮುಂದೆ ಹೇಳಿರುವ ವಿಡಿಯೋ ಹೇಳಿಕೆ ವೈರಲ್ ಆಗಿದೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ತಾಲೂಕು ಬಿಜೆಪಿ ಮುಖಂಡನ ಅಭಿನಂದನೆ ವೇಳೆ ಹೀಗೆ ಹೇಳಿದ್ದಾರೆ. ತಾಲೂಕು ಬಿಜೆಪಿ ನೂತನ ಅಧ್ಯಕ್ಷ ಸಾರಂಗಿ ನಾಗರಾಜು ರೇಷ್ಮೆ ಬೆಳೆಗಾರರ ಸಂಕಷ್ಟದ ಸಮಸ್ಯೆ ಕುರಿತ ಪ್ರಶ್ನೆಗೆ ಕೆಸಿಎನ್ ಹೀಗೆ ಪ್ರತಿಕ್ರಿಯಿಸಿದ್ದಾರೆ.

ಸಚಿವ KCN ಹೇಳಿದ್ದೇನು? ತೋಟಗಾರಿಕೆ, ಪೌರಾಡಳಿತ ಇಲಾಖೆಯಲ್ಲಿ ಸಮಸ್ಯೆ ಇಲ್ಲ. ಬಟ್ಟೆ ನೇಯ್ಗೆ ಇನ್ನೂ ಸ್ಟಾರ್ಟ್ ಆಗಿಲ್ಲ. 600 ರೂ. ಇದ್ದ ರೇಷ್ಮೆ ಬೆಲೆ 200, 250ಕ್ಕೆ ಬಂದಿದೆ. ಪಾಪ ಅವರಿಗೆ ಬದುಕೋಕೆ ಆಗ್ತಿಲ್ಲ. ಮುಖ್ಯಮಂತ್ರಿಗಳತ್ರ ಅದನ್ನ ಸಾಲ್ವ್ ಮಾಡಿಸಬೇಕು. ಮೂರ್ನಾಲ್ಕು ದಿನದಲ್ಲಿ ಸೆಟಲ್ ಮಾಡಿಸಬೇಕು. ಸಿಎಂ ಹತ್ತಿರ ಫಂಡ್ ತಕೊಂಡ್ ರೈತರಿಗೆ ಸ್ವಲ್ಪ ದುಡ್ಡು ಕೊಡಬೇಕು. ಪ್ರತಿ ಕೆಜಿಗೆ 100 ಅಥವಾ 50 ರೂ. ಆದರೂ ಎಕ್ಸ್ಟ್ರಾ ಕೊಡಬೇಕು.

600 ಕೋಟಿ ಬೇಕು. 600 ಕೋಟಿ ಅಂದ ತಕ್ಷಣ ಎಸೆದು ಬಿಡ್ತಾರೆ ಮುಖ್ಯಮಂತ್ರಿ ಗಳು. ಏನೋ ಏನೋ ಬೆಣ್ಣೆ ಹೊಡೆದು ಇದು ಮಾಡ್ಬೇಕು. ಪಾರ್ಟ್ ಪಾರ್ಟ್ ಕೊಡಿ ಅಂತಾ ಕೇಳಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆಸಿಎನ್ ಸಮಾಧಾನ ಮಾಡಿಕಳಿಸುವ ವಿಡಿಯೋ ಸದ್ಯ ವೈರಲ್ ಆಗಿದೆ.

Published On - 11:18 am, Mon, 15 June 20

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!