ಪವಾಡಗಳಿಗೆ ಹೆಸರಾಗಿದ್ದ ಕಾರ್ಕಳ್ಳಿಯ ಶ್ರೀಬಸವೇಶ್ವರ ದೇಗುಲದ ಬಸವ ಇನ್ನಿಲ್ಲ

ಮಂಡ್ಯ: ಹಲವು ಪವಾಡಗಳಿಗೆ ಹೆಸರಾಗಿದ್ದ ಮದ್ದೂರು ತಾಲೂಕಿನ ಕಾರ್ಕಳ್ಳಿಯ ಶ್ರೀಬಸವೇಶ್ವರ ದೇಗುಲದ ಬಸವ ಮೃತಪಟ್ಟಿದೆ. 3 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದೇವರ ಬಸವ, ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಸಾವನ್ನಪ್ಪಿದೆ. ಕಾರ್ಕಳ್ಳಿಯ ಬಸವ ಹಲವು ಪವಾಡಗಳಿಗೆ ರಾಜ್ಯಾದ್ಯಂತ ಹೆಸರುವಾಸಿಯಾಗಿತ್ತು. ಕೊರೊನಾ ಹಿನ್ನೆಲೆ ಮಂಡ್ಯದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ ಅನ್ನೋ ಕಾರಣ. ದೇವಾಲಯದ ಆಡಳಿತ ಮಂಡಳಿ ರಾತ್ರಿಯೇ ದೇವಾಲಯದ ಆವರಣದಲ್ಲೇ ಬಸವನ ಅಂತ್ಯಕ್ರಿಯೆ ನಡೆಸಿದೆ.

ಪವಾಡಗಳಿಗೆ ಹೆಸರಾಗಿದ್ದ ಕಾರ್ಕಳ್ಳಿಯ ಶ್ರೀಬಸವೇಶ್ವರ ದೇಗುಲದ ಬಸವ ಇನ್ನಿಲ್ಲ
ಸಾಧು ಶ್ರೀನಾಥ್​

Updated on: Apr 19, 2020 | 11:25 AM

ಮಂಡ್ಯ: ಹಲವು ಪವಾಡಗಳಿಗೆ ಹೆಸರಾಗಿದ್ದ ಮದ್ದೂರು ತಾಲೂಕಿನ ಕಾರ್ಕಳ್ಳಿಯ ಶ್ರೀಬಸವೇಶ್ವರ ದೇಗುಲದ ಬಸವ ಮೃತಪಟ್ಟಿದೆ. 3 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದೇವರ ಬಸವ, ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಸಾವನ್ನಪ್ಪಿದೆ.

ಕಾರ್ಕಳ್ಳಿಯ ಬಸವ ಹಲವು ಪವಾಡಗಳಿಗೆ ರಾಜ್ಯಾದ್ಯಂತ ಹೆಸರುವಾಸಿಯಾಗಿತ್ತು. ಕೊರೊನಾ ಹಿನ್ನೆಲೆ ಮಂಡ್ಯದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ ಅನ್ನೋ ಕಾರಣ. ದೇವಾಲಯದ ಆಡಳಿತ ಮಂಡಳಿ ರಾತ್ರಿಯೇ ದೇವಾಲಯದ ಆವರಣದಲ್ಲೇ ಬಸವನ ಅಂತ್ಯಕ್ರಿಯೆ ನಡೆಸಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us