AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಮೀರಿ ಮೀನುಗಾರಿಕೆ: ತಪಾಸಣೆಗೆ ಬಂದ ಪೊಲೀಸರನ್ನೇ ಬಂಧಿಸಿ ಬಂದರಿಗೆ ಕರೆತಂದ ಮೀನುಗಾರರು, ಯಾವೂರಲ್ಲಿ?

ತಮ್ಮ ಬೋಟನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆಂಬ ಭೀತಿಗೆ ಒಳಗಾದ ಮೀನುಗಾರರು ಪೊಲೀಸರನ್ನು ಬೋಟ್‌ನಲ್ಲೇ ಲಾಕ್ ಮಾಡಿ, ತಮ್ಮ ಜೊತೆಗೆ ನೇರವಾಗಿ ಮಂಗಳೂರು ಬಂದರಿಗೆ ಕರೆತಂದಿದ್ದಾರೆ. ತದನಂತರ ಮಂಗಳೂರು ಬಂದರಿನಲ್ಲಿ ಪೊಲೀಸರನ್ನು ರಿಲೀಸ್ ಮಾಡಿ ಕಳುಹಿಸಿದ್ದಾರೆ.

ಗಡಿ ಮೀರಿ ಮೀನುಗಾರಿಕೆ: ತಪಾಸಣೆಗೆ ಬಂದ ಪೊಲೀಸರನ್ನೇ ಬಂಧಿಸಿ ಬಂದರಿಗೆ ಕರೆತಂದ ಮೀನುಗಾರರು, ಯಾವೂರಲ್ಲಿ?
ಸಾಂಧರ್ಬಿಕ ಚಿತ್ರ
Follow us
ಪೃಥ್ವಿಶಂಕರ
| Updated By: Team Veegam

Updated on:Dec 21, 2020 | 6:07 PM

ಮಂಗಳೂರು: ಗಡಿ ಮೀರಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಬೋಟನ್ನು ತಪಾಸಣೆ ಮಾಡಲು ಕೇರಳದ ಪೊಲೀಸರು ಬಂದಿದ್ದಾರೆ. ಈ ವೇಳೆ ಕೇರಳದ ಪೊಲೀಸರನ್ನು ಲಾಕ್ ಮಾಡಿದ ಮಂಗಳೂರು ಮೂಲದ ಮೀನುಗಾರರು, ಪೊಲೀಸರನ್ನು ಬೋಟ್‌ನಲ್ಲಿ ಮಂಗಳೂರು ಬಂದರಿಗೆ ಕರೆತಂದಿರುವ ಘಟನೆ ನಡೆದಿದೆ.

ರಘು, ಸುಧೀಶ್ ಕಿಡ್ನ್ಯಾಪ್ ಆಗಿ ರಿಲೀಸ್ ಆದ ಕೇರಳದ ಪೊಲೀಸರು. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿ ಶಿರಿಯಾ ಪ್ರದೇಶದಲ್ಲಿ ಗಡಿ ಮೀರಿ 19 ಮೀನುಗಾರರಿದ್ದ ಮಂಗಳೂರಿನ ಬೋಟ್‌ ಮೀನುಗಾರಿಕೆ ನಡೆಸುತ್ತಿತ್ತು. ಈ ವೇಳೆ ಕೇರಳ ಪೊಲೀಸರು ಸಾಗರದಲ್ಲೇ ಬೋಟ್ ತಪಾಸಣೆ ಮಾಡಿದ್ದಾರೆ.

ತಮ್ಮ ಬೋಟನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆಂಬ ಭೀತಿಗೆ ಒಳಗಾದ ಮೀನುಗಾರರು ಪೊಲೀಸರನ್ನು ಬೋಟ್‌ನಲ್ಲೇ ಲಾಕ್ ಮಾಡಿದ್ದಾರೆ. ಬಳಿಕ ಮೀನುಗಾರರು ಪೊಲೀಸರನ್ನು ತಮ್ಮ ಜೊತೆಗೆ ನೇರವಾಗಿ ಮಂಗಳೂರು ಬಂದರಿಗೆ ಕರೆತಂದಿದ್ದಾರೆ. ತದನಂತರ ಮಂಗಳೂರು ಬಂದರಿನಲ್ಲಿ ಪೊಲೀಸರನ್ನು ರಿಲೀಸ್ ಮಾಡಿ ಕಳುಹಿಸಿದ್ದಾರೆ.

ಬೋಟ್ ಲೈಸೆನ್ಸ್ ಇಲ್ಲದಿರೋದ್ರಿಂದ ಬೋಟ್ ಸೀಝ್ ಆಗುವ ಭಯದಲ್ಲಿ ಕಿಡ್ನಾಪ್ ಮಾಡಿರುವುದಾಗಿ ಮೀನುಗಾರರು ತಮ್ಮ ಅಳಲನ್ನು ತೋಡಿಕೊಂಡಿದ್ದು, ಮೀನುಗಾರರ ವಿರುದ್ಧ ಕಾಸರಗೋಡು ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೈರಲ್ ವಿಡಿಯೊ | ಬಲೆಗೆ ಬಿದ್ದ ಶಾರ್ಕ್ ಮೀನನ್ನು ಮತ್ತೆ ಸಮುದ್ರಕ್ಕೆ ಸೇರಿಸಿದ ಮೀನುಗಾರರು

Published On - 5:46 pm, Mon, 21 December 20

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ