AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?

ಕೆಲವು ದಿನಗಳ ಹಿಂದೆ ಯುವತಿ ಲವ್ ಬ್ರೇಕ್ ಆಪ್ ಮಾಡಿಕೊಂಡು, ಯುವಕನಿಗೆ ರಿಂಗ್ ವಾಪಾಸ್ ಕೊಟ್ಟು ಹೋಗಿದ್ದಳು. ನಂತರ ಬ್ರೇಕ್ ಆಪ್ ಮಾಡಿಕೊಂಡಿದ್ದ ಯುವತಿ ಮತ್ತೊಬ್ಬ ಯುವಕನ ಜೊತೆ ಹೋಟೇಲ್​ನಲ್ಲಿ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಳು.

ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?
ಸಂತೋಷ್ ಪೂಜಾರಿ, ತ್ರಿಶೂಲ್, ಡ್ಯಾನಿಶ್ ಅರೆನ್ ಡಿಕ್ರೋಸ್
ಪೃಥ್ವಿಶಂಕರ
| Edited By: |

Updated on: Feb 01, 2021 | 4:06 PM

Share

ಮಂಗಳೂರು: ಮಾಜಿ ಪ್ರಿಯಕರನಿಂದ, ಮಾಜಿ ಪ್ರೇಯಸಿ ಜತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಯುವತಿಯ ಮಾಜಿ ಪ್ರಿಯಕರ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪತ್ರಿಕಾಗೋಷ್ಠಿ ನಡೆಸಿ ವಿಚಾರ ತಿಳಿಸಿದ್ದಾರೆ. ಮಾಜಿ ಪ್ರಿಯಕರ ತ್ರಿಶೂಲ್ (19), ಸಂತೋಷ್ ಪೂಜಾರಿ (19), ಡ್ಯಾನಿಶ್ ಅರೆನ್ ಡಿಕ್ರೋಸ್ (18) ಬಂಧಿತ ಆರೋಪಿಗಳಾಗಿದ್ದಾರೆ.

ಕೆಲವು ದಿನಗಳ ಹಿಂದೆ ಯುವತಿ ಲವ್ ಬ್ರೇಕ್ ಅಪ್ ಮಾಡಿಕೊಂಡು, ಯುವಕನಿಗೆ ರಿಂಗ್ ವಾಪಸ್ ಕೊಟ್ಟು ಹೋಗಿದ್ದಳು. ಅದಾದಮೇಲೆ.. ಬ್ರೇಕ್ ಆಪ್ ಮಾಡಿಕೊಂಡಿದ್ದ ಯುವತಿ, ಮತ್ತೊಬ್ಬ ಯುವಕನ ಜೊತೆ ಹೊಟೇಲ್​ನಲ್ಲಿ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಳು. ಈ ವಿಚಾರ ತಿಳಿದ ಮಾಜಿ ಪ್ರಿಯಕರ ತ್ರಿಶೂಲ್, ಆತನ ಗೆಳೆಯರೊಂದಿಗೆ ಹೋಟೆಲ್​ಗೆ ನುಗ್ಗಿ, ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು.

ಪರಸ್ತ್ರೀ ಜೊತೆ ಗಂಡನನ್ನು ಕಂಡು ಚಾಕುವಿನಿಂದ ಇರಿದ ಹೆಂಡತಿ; ಕ್ಲೈಮ್ಯಾಕ್ಸ್​ನಲ್ಲಿ ಸಿಕ್ತು ಬಿಗ್​ ಟ್ವಿಸ್ಟ್​

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು