AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?

ಕೆಲವು ದಿನಗಳ ಹಿಂದೆ ಯುವತಿ ಲವ್ ಬ್ರೇಕ್ ಆಪ್ ಮಾಡಿಕೊಂಡು, ಯುವಕನಿಗೆ ರಿಂಗ್ ವಾಪಾಸ್ ಕೊಟ್ಟು ಹೋಗಿದ್ದಳು. ನಂತರ ಬ್ರೇಕ್ ಆಪ್ ಮಾಡಿಕೊಂಡಿದ್ದ ಯುವತಿ ಮತ್ತೊಬ್ಬ ಯುವಕನ ಜೊತೆ ಹೋಟೇಲ್​ನಲ್ಲಿ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಳು.

ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?
ಸಂತೋಷ್ ಪೂಜಾರಿ, ತ್ರಿಶೂಲ್, ಡ್ಯಾನಿಶ್ ಅರೆನ್ ಡಿಕ್ರೋಸ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Feb 01, 2021 | 4:06 PM

Share

ಮಂಗಳೂರು: ಮಾಜಿ ಪ್ರಿಯಕರನಿಂದ, ಮಾಜಿ ಪ್ರೇಯಸಿ ಜತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಯುವತಿಯ ಮಾಜಿ ಪ್ರಿಯಕರ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪತ್ರಿಕಾಗೋಷ್ಠಿ ನಡೆಸಿ ವಿಚಾರ ತಿಳಿಸಿದ್ದಾರೆ. ಮಾಜಿ ಪ್ರಿಯಕರ ತ್ರಿಶೂಲ್ (19), ಸಂತೋಷ್ ಪೂಜಾರಿ (19), ಡ್ಯಾನಿಶ್ ಅರೆನ್ ಡಿಕ್ರೋಸ್ (18) ಬಂಧಿತ ಆರೋಪಿಗಳಾಗಿದ್ದಾರೆ.

ಕೆಲವು ದಿನಗಳ ಹಿಂದೆ ಯುವತಿ ಲವ್ ಬ್ರೇಕ್ ಅಪ್ ಮಾಡಿಕೊಂಡು, ಯುವಕನಿಗೆ ರಿಂಗ್ ವಾಪಸ್ ಕೊಟ್ಟು ಹೋಗಿದ್ದಳು. ಅದಾದಮೇಲೆ.. ಬ್ರೇಕ್ ಆಪ್ ಮಾಡಿಕೊಂಡಿದ್ದ ಯುವತಿ, ಮತ್ತೊಬ್ಬ ಯುವಕನ ಜೊತೆ ಹೊಟೇಲ್​ನಲ್ಲಿ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಳು. ಈ ವಿಚಾರ ತಿಳಿದ ಮಾಜಿ ಪ್ರಿಯಕರ ತ್ರಿಶೂಲ್, ಆತನ ಗೆಳೆಯರೊಂದಿಗೆ ಹೋಟೆಲ್​ಗೆ ನುಗ್ಗಿ, ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು.

ಪರಸ್ತ್ರೀ ಜೊತೆ ಗಂಡನನ್ನು ಕಂಡು ಚಾಕುವಿನಿಂದ ಇರಿದ ಹೆಂಡತಿ; ಕ್ಲೈಮ್ಯಾಕ್ಸ್​ನಲ್ಲಿ ಸಿಕ್ತು ಬಿಗ್​ ಟ್ವಿಸ್ಟ್​

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?