AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?

ಕೆಲವು ದಿನಗಳ ಹಿಂದೆ ಯುವತಿ ಲವ್ ಬ್ರೇಕ್ ಆಪ್ ಮಾಡಿಕೊಂಡು, ಯುವಕನಿಗೆ ರಿಂಗ್ ವಾಪಾಸ್ ಕೊಟ್ಟು ಹೋಗಿದ್ದಳು. ನಂತರ ಬ್ರೇಕ್ ಆಪ್ ಮಾಡಿಕೊಂಡಿದ್ದ ಯುವತಿ ಮತ್ತೊಬ್ಬ ಯುವಕನ ಜೊತೆ ಹೋಟೇಲ್​ನಲ್ಲಿ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಳು.

ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?
ಸಂತೋಷ್ ಪೂಜಾರಿ, ತ್ರಿಶೂಲ್, ಡ್ಯಾನಿಶ್ ಅರೆನ್ ಡಿಕ್ರೋಸ್
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Feb 01, 2021 | 4:06 PM

Share

ಮಂಗಳೂರು: ಮಾಜಿ ಪ್ರಿಯಕರನಿಂದ, ಮಾಜಿ ಪ್ರೇಯಸಿ ಜತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಯುವತಿಯ ಮಾಜಿ ಪ್ರಿಯಕರ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪತ್ರಿಕಾಗೋಷ್ಠಿ ನಡೆಸಿ ವಿಚಾರ ತಿಳಿಸಿದ್ದಾರೆ. ಮಾಜಿ ಪ್ರಿಯಕರ ತ್ರಿಶೂಲ್ (19), ಸಂತೋಷ್ ಪೂಜಾರಿ (19), ಡ್ಯಾನಿಶ್ ಅರೆನ್ ಡಿಕ್ರೋಸ್ (18) ಬಂಧಿತ ಆರೋಪಿಗಳಾಗಿದ್ದಾರೆ.

ಕೆಲವು ದಿನಗಳ ಹಿಂದೆ ಯುವತಿ ಲವ್ ಬ್ರೇಕ್ ಅಪ್ ಮಾಡಿಕೊಂಡು, ಯುವಕನಿಗೆ ರಿಂಗ್ ವಾಪಸ್ ಕೊಟ್ಟು ಹೋಗಿದ್ದಳು. ಅದಾದಮೇಲೆ.. ಬ್ರೇಕ್ ಆಪ್ ಮಾಡಿಕೊಂಡಿದ್ದ ಯುವತಿ, ಮತ್ತೊಬ್ಬ ಯುವಕನ ಜೊತೆ ಹೊಟೇಲ್​ನಲ್ಲಿ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಳು. ಈ ವಿಚಾರ ತಿಳಿದ ಮಾಜಿ ಪ್ರಿಯಕರ ತ್ರಿಶೂಲ್, ಆತನ ಗೆಳೆಯರೊಂದಿಗೆ ಹೋಟೆಲ್​ಗೆ ನುಗ್ಗಿ, ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು.

ಪರಸ್ತ್ರೀ ಜೊತೆ ಗಂಡನನ್ನು ಕಂಡು ಚಾಕುವಿನಿಂದ ಇರಿದ ಹೆಂಡತಿ; ಕ್ಲೈಮ್ಯಾಕ್ಸ್​ನಲ್ಲಿ ಸಿಕ್ತು ಬಿಗ್​ ಟ್ವಿಸ್ಟ್​

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ