AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿದ್ರು ಅಂತ ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿ

ರಾಯಚೂರು: ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿಗೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠವನ್ನು ಕ್ಲೋಸ್ ಮಾಡಲಾಗಿತ್ತು. ಹೀಗಾಗಿ ಭಕ್ತರಿಗೆ ರಾಯರ ಬೃಂದಾವನ ದರ್ಶನ ಭಾಗ್ಯವಿರಲಿಲ್ಲ. ಆದರೆ ಕಳೆದ ಒಂದು ವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿ ದಿನಕ್ಕೊಂದು ಹೇಳಿಕೆ ಬಿಡುಗಡೆಯ ಮೂಲಕ ಗೊಂದಲ ಸೃಷ್ಟಿಸಲಾಯಿತು. ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ರು ಎಂಬ ಆರೋಪ ಮಠದ ಮ್ಯಾನೇಜರ್ ಶ್ರೀನಿವಾಸರಾವ್ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ಕೊವಿಡ್ ನಿಯಮ […]

ಕೊವಿಡ್ ನಿಯಮ ಉಲ್ಲಂಘಿಸಿದ್ರು ಅಂತ ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 15, 2020 | 11:19 AM

Share

ರಾಯಚೂರು: ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿಗೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠವನ್ನು ಕ್ಲೋಸ್ ಮಾಡಲಾಗಿತ್ತು. ಹೀಗಾಗಿ ಭಕ್ತರಿಗೆ ರಾಯರ ಬೃಂದಾವನ ದರ್ಶನ ಭಾಗ್ಯವಿರಲಿಲ್ಲ.

ಆದರೆ ಕಳೆದ ಒಂದು ವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿ ದಿನಕ್ಕೊಂದು ಹೇಳಿಕೆ ಬಿಡುಗಡೆಯ ಮೂಲಕ ಗೊಂದಲ ಸೃಷ್ಟಿಸಲಾಯಿತು. ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ರು ಎಂಬ ಆರೋಪ ಮಠದ ಮ್ಯಾನೇಜರ್ ಶ್ರೀನಿವಾಸರಾವ್ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ಕೊವಿಡ್ ನಿಯಮ ಉಲ್ಲಂಘಿಸಿ ಸಚಿವ ಈಶ್ವರಪ್ಪ ಭೇಟಿ ವೇಳೆ ರಾಯರ ಮಠ ಓಪನ್ ಮಾಡಿಸಿದ್ರು.

ಸಚಿವರಿಗೆ ಬೃಂದಾವನ ದರ್ಶನ ಮಾಡಿಸಿದ್ದರು. ಈ ವಿಚಾರವಾಗಿ ಭಾರಿ ವಿವಾದ ಉಂಟಾಗಿತ್ತು. ಇದರ ಬೆನ್ನಲ್ಲೆ ಶ್ರೀಮಠ ನಿನ್ನೆ ಮ್ಯಾನೇಜರ್ ಶ್ರೀನಿವಾಸರಾವ್​ ದಿಢೀರ್ ಎತ್ತಂಗಡಿ ಮಾಡಿದೆ. ವೆಂಕಟೇಶ ಜೋಷಿಯವರನ್ನು ನೂತನ ಮ್ಯಾನೇಜರ್ ಆಗಿ ನೇಮಕ ಮಾಡಿದೆ.ಮ್ಯಾನೇಜರ್ ಶ್ರೀನಿವಾಸರಾವ್​ ದಿಢೀರ್ ಎತ್ತಂಗಡಿ ಹಿಂದೆ ಇನ್ನೂ ಹಲವಾರು ಅನುಮಾನದ ಹುತ್ತ ಬೆಳೆಯುತ್ತಿದೆ ಎಂಬ ಶಂಕೆ ಕೆಲವರಲ್ಲಿ ವ್ಯಕ್ತವಾಗಿದೆ.

Published On - 7:51 am, Mon, 15 June 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ