AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿದ್ರು ಅಂತ ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿ

ರಾಯಚೂರು: ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿಗೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠವನ್ನು ಕ್ಲೋಸ್ ಮಾಡಲಾಗಿತ್ತು. ಹೀಗಾಗಿ ಭಕ್ತರಿಗೆ ರಾಯರ ಬೃಂದಾವನ ದರ್ಶನ ಭಾಗ್ಯವಿರಲಿಲ್ಲ. ಆದರೆ ಕಳೆದ ಒಂದು ವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿ ದಿನಕ್ಕೊಂದು ಹೇಳಿಕೆ ಬಿಡುಗಡೆಯ ಮೂಲಕ ಗೊಂದಲ ಸೃಷ್ಟಿಸಲಾಯಿತು. ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ರು ಎಂಬ ಆರೋಪ ಮಠದ ಮ್ಯಾನೇಜರ್ ಶ್ರೀನಿವಾಸರಾವ್ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ಕೊವಿಡ್ ನಿಯಮ […]

ಕೊವಿಡ್ ನಿಯಮ ಉಲ್ಲಂಘಿಸಿದ್ರು ಅಂತ ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿ
ಆಯೇಷಾ ಬಾನು
|

Updated on:Jun 15, 2020 | 11:19 AM

Share

ರಾಯಚೂರು: ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿಗೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠವನ್ನು ಕ್ಲೋಸ್ ಮಾಡಲಾಗಿತ್ತು. ಹೀಗಾಗಿ ಭಕ್ತರಿಗೆ ರಾಯರ ಬೃಂದಾವನ ದರ್ಶನ ಭಾಗ್ಯವಿರಲಿಲ್ಲ.

ಆದರೆ ಕಳೆದ ಒಂದು ವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿ ದಿನಕ್ಕೊಂದು ಹೇಳಿಕೆ ಬಿಡುಗಡೆಯ ಮೂಲಕ ಗೊಂದಲ ಸೃಷ್ಟಿಸಲಾಯಿತು. ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ರು ಎಂಬ ಆರೋಪ ಮಠದ ಮ್ಯಾನೇಜರ್ ಶ್ರೀನಿವಾಸರಾವ್ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ಕೊವಿಡ್ ನಿಯಮ ಉಲ್ಲಂಘಿಸಿ ಸಚಿವ ಈಶ್ವರಪ್ಪ ಭೇಟಿ ವೇಳೆ ರಾಯರ ಮಠ ಓಪನ್ ಮಾಡಿಸಿದ್ರು.

ಸಚಿವರಿಗೆ ಬೃಂದಾವನ ದರ್ಶನ ಮಾಡಿಸಿದ್ದರು. ಈ ವಿಚಾರವಾಗಿ ಭಾರಿ ವಿವಾದ ಉಂಟಾಗಿತ್ತು. ಇದರ ಬೆನ್ನಲ್ಲೆ ಶ್ರೀಮಠ ನಿನ್ನೆ ಮ್ಯಾನೇಜರ್ ಶ್ರೀನಿವಾಸರಾವ್​ ದಿಢೀರ್ ಎತ್ತಂಗಡಿ ಮಾಡಿದೆ. ವೆಂಕಟೇಶ ಜೋಷಿಯವರನ್ನು ನೂತನ ಮ್ಯಾನೇಜರ್ ಆಗಿ ನೇಮಕ ಮಾಡಿದೆ.ಮ್ಯಾನೇಜರ್ ಶ್ರೀನಿವಾಸರಾವ್​ ದಿಢೀರ್ ಎತ್ತಂಗಡಿ ಹಿಂದೆ ಇನ್ನೂ ಹಲವಾರು ಅನುಮಾನದ ಹುತ್ತ ಬೆಳೆಯುತ್ತಿದೆ ಎಂಬ ಶಂಕೆ ಕೆಲವರಲ್ಲಿ ವ್ಯಕ್ತವಾಗಿದೆ.

Published On - 7:51 am, Mon, 15 June 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?