Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿದ್ರು ಅಂತ ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿ

ರಾಯಚೂರು: ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿಗೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠವನ್ನು ಕ್ಲೋಸ್ ಮಾಡಲಾಗಿತ್ತು. ಹೀಗಾಗಿ ಭಕ್ತರಿಗೆ ರಾಯರ ಬೃಂದಾವನ ದರ್ಶನ ಭಾಗ್ಯವಿರಲಿಲ್ಲ. ಆದರೆ ಕಳೆದ ಒಂದು ವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿ ದಿನಕ್ಕೊಂದು ಹೇಳಿಕೆ ಬಿಡುಗಡೆಯ ಮೂಲಕ ಗೊಂದಲ ಸೃಷ್ಟಿಸಲಾಯಿತು. ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ರು ಎಂಬ ಆರೋಪ ಮಠದ ಮ್ಯಾನೇಜರ್ ಶ್ರೀನಿವಾಸರಾವ್ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ಕೊವಿಡ್ ನಿಯಮ […]

ಕೊವಿಡ್ ನಿಯಮ ಉಲ್ಲಂಘಿಸಿದ್ರು ಅಂತ ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿ
Follow us
ಆಯೇಷಾ ಬಾನು
|

Updated on:Jun 15, 2020 | 11:19 AM

ರಾಯಚೂರು: ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿಗೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠವನ್ನು ಕ್ಲೋಸ್ ಮಾಡಲಾಗಿತ್ತು. ಹೀಗಾಗಿ ಭಕ್ತರಿಗೆ ರಾಯರ ಬೃಂದಾವನ ದರ್ಶನ ಭಾಗ್ಯವಿರಲಿಲ್ಲ.

ಆದರೆ ಕಳೆದ ಒಂದು ವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿ ದಿನಕ್ಕೊಂದು ಹೇಳಿಕೆ ಬಿಡುಗಡೆಯ ಮೂಲಕ ಗೊಂದಲ ಸೃಷ್ಟಿಸಲಾಯಿತು. ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ರು ಎಂಬ ಆರೋಪ ಮಠದ ಮ್ಯಾನೇಜರ್ ಶ್ರೀನಿವಾಸರಾವ್ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ಕೊವಿಡ್ ನಿಯಮ ಉಲ್ಲಂಘಿಸಿ ಸಚಿವ ಈಶ್ವರಪ್ಪ ಭೇಟಿ ವೇಳೆ ರಾಯರ ಮಠ ಓಪನ್ ಮಾಡಿಸಿದ್ರು.

ಸಚಿವರಿಗೆ ಬೃಂದಾವನ ದರ್ಶನ ಮಾಡಿಸಿದ್ದರು. ಈ ವಿಚಾರವಾಗಿ ಭಾರಿ ವಿವಾದ ಉಂಟಾಗಿತ್ತು. ಇದರ ಬೆನ್ನಲ್ಲೆ ಶ್ರೀಮಠ ನಿನ್ನೆ ಮ್ಯಾನೇಜರ್ ಶ್ರೀನಿವಾಸರಾವ್​ ದಿಢೀರ್ ಎತ್ತಂಗಡಿ ಮಾಡಿದೆ. ವೆಂಕಟೇಶ ಜೋಷಿಯವರನ್ನು ನೂತನ ಮ್ಯಾನೇಜರ್ ಆಗಿ ನೇಮಕ ಮಾಡಿದೆ.ಮ್ಯಾನೇಜರ್ ಶ್ರೀನಿವಾಸರಾವ್​ ದಿಢೀರ್ ಎತ್ತಂಗಡಿ ಹಿಂದೆ ಇನ್ನೂ ಹಲವಾರು ಅನುಮಾನದ ಹುತ್ತ ಬೆಳೆಯುತ್ತಿದೆ ಎಂಬ ಶಂಕೆ ಕೆಲವರಲ್ಲಿ ವ್ಯಕ್ತವಾಗಿದೆ.

Published On - 7:51 am, Mon, 15 June 20

ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು