AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತದ ಗೊಂದಲದ ನಡೆ, ರಾಯರ ಭಕ್ತರಲ್ಲಿ ಕೊರೊನಾತಂಕ

ರಾಯಚೂರು: ಜಿಲ್ಲಾಡಳಿತದ ನಡೆ ರಾಯರ ಭಕ್ತರಲ್ಲಿ ಗೊಂದಲ ಮೂಡಿಸಿದೆ. ಯಾಕಂದ್ರೆ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳುವುದಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಯಚೂರಿನಿಂದ ಈಶಾನ್ಯ ಸಾರಿಗೆ ಸಂಸ್ಥೆ ಬಸ್‌ಗಳು ಸಂಚಾರ ನಡೆಸಲಿವೆ. ಆದ್ರೆ ಇಲ್ಲಿ ತೊಂದರೆ ಅಂದ್ರೆ ಕರ್ನೂಲ್ ಜಿಲ್ಲೆಯ ಅಧೋನಿಯಲ್ಲಿ 138 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೆ ಜಿಲ್ಲಾಡಳಿತ ಮಂತ್ರಾಲಯಕ್ಕೆ ಹೋಗಿಬಂದವರಿಗೆ 14 ದಿನ ಹೋಂ ಕ್ವಾರಂಟೈನ್ ನಿಗದಿ ಪಡಿಸಿದೆ. ಹೀಗಾಗಿ ಕ್ವಾರಂಟೈನ್​ಗೆ ಹೆದರಿ ಮಂತ್ರಾಲಯಕ್ಕೆ ತೆರಳಲು ರಾಯರ ಭಕ್ತರು ಹಿಂದೇಟು ಹಾಕುತ್ತಿದ್ದಾರೆ. ಆಂಧ್ರ ಸರ್ಕಾರ ರಾಯರ […]

ಜಿಲ್ಲಾಡಳಿತದ ಗೊಂದಲದ ನಡೆ, ರಾಯರ ಭಕ್ತರಲ್ಲಿ ಕೊರೊನಾತಂಕ
ಆಯೇಷಾ ಬಾನು
|

Updated on: Jun 19, 2020 | 9:34 AM

Share

ರಾಯಚೂರು: ಜಿಲ್ಲಾಡಳಿತದ ನಡೆ ರಾಯರ ಭಕ್ತರಲ್ಲಿ ಗೊಂದಲ ಮೂಡಿಸಿದೆ. ಯಾಕಂದ್ರೆ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳುವುದಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಯಚೂರಿನಿಂದ ಈಶಾನ್ಯ ಸಾರಿಗೆ ಸಂಸ್ಥೆ ಬಸ್‌ಗಳು ಸಂಚಾರ ನಡೆಸಲಿವೆ.

ಆದ್ರೆ ಇಲ್ಲಿ ತೊಂದರೆ ಅಂದ್ರೆ ಕರ್ನೂಲ್ ಜಿಲ್ಲೆಯ ಅಧೋನಿಯಲ್ಲಿ 138 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೆ ಜಿಲ್ಲಾಡಳಿತ ಮಂತ್ರಾಲಯಕ್ಕೆ ಹೋಗಿಬಂದವರಿಗೆ 14 ದಿನ ಹೋಂ ಕ್ವಾರಂಟೈನ್ ನಿಗದಿ ಪಡಿಸಿದೆ. ಹೀಗಾಗಿ ಕ್ವಾರಂಟೈನ್​ಗೆ ಹೆದರಿ ಮಂತ್ರಾಲಯಕ್ಕೆ ತೆರಳಲು ರಾಯರ ಭಕ್ತರು ಹಿಂದೇಟು ಹಾಕುತ್ತಿದ್ದಾರೆ.

ಆಂಧ್ರ ಸರ್ಕಾರ ರಾಯರ ಮಠ ಓಪನ್ ಮಾಡಲು ಇನ್ನು ಅನುಮತಿ ನೀಡಿಲ್ಲ. ಮಂತ್ರಾಲಯ ತಾಲೂಕು ಕೇಂದ್ರದ ವ್ಯಾಪ್ತಿಯಲ್ಲೇ 138 ಕೊರೊನಾ ಕೇಸ್​ಗಳಿವೆ. ಇಷ್ಟೆಲ್ಲಾ ಗೊತ್ತಿದ್ರೂ ಕರ್ನಾಟಕ ಸರ್ಕಾರ ಸಾರಿಗೆ ಬಸ್ ಸಂಚಾರ ಆರಂಭಿಸಿದೆ. ಹೀಗಾಗಿ ರಾಯರ ಭಕ್ತರಲ್ಲಿ ಜಿಲ್ಲಾಡಳಿತದ ನಡೆ ಗೊಂದಲ ಮೂಡಿಸಿದೆ.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್