AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತದ ಗೊಂದಲದ ನಡೆ, ರಾಯರ ಭಕ್ತರಲ್ಲಿ ಕೊರೊನಾತಂಕ

ರಾಯಚೂರು: ಜಿಲ್ಲಾಡಳಿತದ ನಡೆ ರಾಯರ ಭಕ್ತರಲ್ಲಿ ಗೊಂದಲ ಮೂಡಿಸಿದೆ. ಯಾಕಂದ್ರೆ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳುವುದಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಯಚೂರಿನಿಂದ ಈಶಾನ್ಯ ಸಾರಿಗೆ ಸಂಸ್ಥೆ ಬಸ್‌ಗಳು ಸಂಚಾರ ನಡೆಸಲಿವೆ. ಆದ್ರೆ ಇಲ್ಲಿ ತೊಂದರೆ ಅಂದ್ರೆ ಕರ್ನೂಲ್ ಜಿಲ್ಲೆಯ ಅಧೋನಿಯಲ್ಲಿ 138 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೆ ಜಿಲ್ಲಾಡಳಿತ ಮಂತ್ರಾಲಯಕ್ಕೆ ಹೋಗಿಬಂದವರಿಗೆ 14 ದಿನ ಹೋಂ ಕ್ವಾರಂಟೈನ್ ನಿಗದಿ ಪಡಿಸಿದೆ. ಹೀಗಾಗಿ ಕ್ವಾರಂಟೈನ್​ಗೆ ಹೆದರಿ ಮಂತ್ರಾಲಯಕ್ಕೆ ತೆರಳಲು ರಾಯರ ಭಕ್ತರು ಹಿಂದೇಟು ಹಾಕುತ್ತಿದ್ದಾರೆ. ಆಂಧ್ರ ಸರ್ಕಾರ ರಾಯರ […]

ಜಿಲ್ಲಾಡಳಿತದ ಗೊಂದಲದ ನಡೆ, ರಾಯರ ಭಕ್ತರಲ್ಲಿ ಕೊರೊನಾತಂಕ
ಆಯೇಷಾ ಬಾನು
|

Updated on: Jun 19, 2020 | 9:34 AM

Share

ರಾಯಚೂರು: ಜಿಲ್ಲಾಡಳಿತದ ನಡೆ ರಾಯರ ಭಕ್ತರಲ್ಲಿ ಗೊಂದಲ ಮೂಡಿಸಿದೆ. ಯಾಕಂದ್ರೆ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳುವುದಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಯಚೂರಿನಿಂದ ಈಶಾನ್ಯ ಸಾರಿಗೆ ಸಂಸ್ಥೆ ಬಸ್‌ಗಳು ಸಂಚಾರ ನಡೆಸಲಿವೆ.

ಆದ್ರೆ ಇಲ್ಲಿ ತೊಂದರೆ ಅಂದ್ರೆ ಕರ್ನೂಲ್ ಜಿಲ್ಲೆಯ ಅಧೋನಿಯಲ್ಲಿ 138 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೆ ಜಿಲ್ಲಾಡಳಿತ ಮಂತ್ರಾಲಯಕ್ಕೆ ಹೋಗಿಬಂದವರಿಗೆ 14 ದಿನ ಹೋಂ ಕ್ವಾರಂಟೈನ್ ನಿಗದಿ ಪಡಿಸಿದೆ. ಹೀಗಾಗಿ ಕ್ವಾರಂಟೈನ್​ಗೆ ಹೆದರಿ ಮಂತ್ರಾಲಯಕ್ಕೆ ತೆರಳಲು ರಾಯರ ಭಕ್ತರು ಹಿಂದೇಟು ಹಾಕುತ್ತಿದ್ದಾರೆ.

ಆಂಧ್ರ ಸರ್ಕಾರ ರಾಯರ ಮಠ ಓಪನ್ ಮಾಡಲು ಇನ್ನು ಅನುಮತಿ ನೀಡಿಲ್ಲ. ಮಂತ್ರಾಲಯ ತಾಲೂಕು ಕೇಂದ್ರದ ವ್ಯಾಪ್ತಿಯಲ್ಲೇ 138 ಕೊರೊನಾ ಕೇಸ್​ಗಳಿವೆ. ಇಷ್ಟೆಲ್ಲಾ ಗೊತ್ತಿದ್ರೂ ಕರ್ನಾಟಕ ಸರ್ಕಾರ ಸಾರಿಗೆ ಬಸ್ ಸಂಚಾರ ಆರಂಭಿಸಿದೆ. ಹೀಗಾಗಿ ರಾಯರ ಭಕ್ತರಲ್ಲಿ ಜಿಲ್ಲಾಡಳಿತದ ನಡೆ ಗೊಂದಲ ಮೂಡಿಸಿದೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು