AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತದ ಗೊಂದಲದ ನಡೆ, ರಾಯರ ಭಕ್ತರಲ್ಲಿ ಕೊರೊನಾತಂಕ

ರಾಯಚೂರು: ಜಿಲ್ಲಾಡಳಿತದ ನಡೆ ರಾಯರ ಭಕ್ತರಲ್ಲಿ ಗೊಂದಲ ಮೂಡಿಸಿದೆ. ಯಾಕಂದ್ರೆ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳುವುದಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಯಚೂರಿನಿಂದ ಈಶಾನ್ಯ ಸಾರಿಗೆ ಸಂಸ್ಥೆ ಬಸ್‌ಗಳು ಸಂಚಾರ ನಡೆಸಲಿವೆ. ಆದ್ರೆ ಇಲ್ಲಿ ತೊಂದರೆ ಅಂದ್ರೆ ಕರ್ನೂಲ್ ಜಿಲ್ಲೆಯ ಅಧೋನಿಯಲ್ಲಿ 138 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೆ ಜಿಲ್ಲಾಡಳಿತ ಮಂತ್ರಾಲಯಕ್ಕೆ ಹೋಗಿಬಂದವರಿಗೆ 14 ದಿನ ಹೋಂ ಕ್ವಾರಂಟೈನ್ ನಿಗದಿ ಪಡಿಸಿದೆ. ಹೀಗಾಗಿ ಕ್ವಾರಂಟೈನ್​ಗೆ ಹೆದರಿ ಮಂತ್ರಾಲಯಕ್ಕೆ ತೆರಳಲು ರಾಯರ ಭಕ್ತರು ಹಿಂದೇಟು ಹಾಕುತ್ತಿದ್ದಾರೆ. ಆಂಧ್ರ ಸರ್ಕಾರ ರಾಯರ […]

ಜಿಲ್ಲಾಡಳಿತದ ಗೊಂದಲದ ನಡೆ, ರಾಯರ ಭಕ್ತರಲ್ಲಿ ಕೊರೊನಾತಂಕ
ಆಯೇಷಾ ಬಾನು
|

Updated on: Jun 19, 2020 | 9:34 AM

Share

ರಾಯಚೂರು: ಜಿಲ್ಲಾಡಳಿತದ ನಡೆ ರಾಯರ ಭಕ್ತರಲ್ಲಿ ಗೊಂದಲ ಮೂಡಿಸಿದೆ. ಯಾಕಂದ್ರೆ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳುವುದಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಯಚೂರಿನಿಂದ ಈಶಾನ್ಯ ಸಾರಿಗೆ ಸಂಸ್ಥೆ ಬಸ್‌ಗಳು ಸಂಚಾರ ನಡೆಸಲಿವೆ.

ಆದ್ರೆ ಇಲ್ಲಿ ತೊಂದರೆ ಅಂದ್ರೆ ಕರ್ನೂಲ್ ಜಿಲ್ಲೆಯ ಅಧೋನಿಯಲ್ಲಿ 138 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೆ ಜಿಲ್ಲಾಡಳಿತ ಮಂತ್ರಾಲಯಕ್ಕೆ ಹೋಗಿಬಂದವರಿಗೆ 14 ದಿನ ಹೋಂ ಕ್ವಾರಂಟೈನ್ ನಿಗದಿ ಪಡಿಸಿದೆ. ಹೀಗಾಗಿ ಕ್ವಾರಂಟೈನ್​ಗೆ ಹೆದರಿ ಮಂತ್ರಾಲಯಕ್ಕೆ ತೆರಳಲು ರಾಯರ ಭಕ್ತರು ಹಿಂದೇಟು ಹಾಕುತ್ತಿದ್ದಾರೆ.

ಆಂಧ್ರ ಸರ್ಕಾರ ರಾಯರ ಮಠ ಓಪನ್ ಮಾಡಲು ಇನ್ನು ಅನುಮತಿ ನೀಡಿಲ್ಲ. ಮಂತ್ರಾಲಯ ತಾಲೂಕು ಕೇಂದ್ರದ ವ್ಯಾಪ್ತಿಯಲ್ಲೇ 138 ಕೊರೊನಾ ಕೇಸ್​ಗಳಿವೆ. ಇಷ್ಟೆಲ್ಲಾ ಗೊತ್ತಿದ್ರೂ ಕರ್ನಾಟಕ ಸರ್ಕಾರ ಸಾರಿಗೆ ಬಸ್ ಸಂಚಾರ ಆರಂಭಿಸಿದೆ. ಹೀಗಾಗಿ ರಾಯರ ಭಕ್ತರಲ್ಲಿ ಜಿಲ್ಲಾಡಳಿತದ ನಡೆ ಗೊಂದಲ ಮೂಡಿಸಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ